ಶ್ರಾವಣ ನಿಮಿತ್ಯ ಸವಾಲು ಭಜನಾ ಸ್ಪರ್ಧೆ
Shravan Nimitya Challenge Bhajan Competition
ಶ್ರಾವಣ ನಿಮಿತ್ಯ ಸವಾಲು ಭಜನಾ ಸ್ಪರ್ಧೆ
ಯರಗಟ್ಟಿ, 11 ; ಮನುಷ್ಯನಲ್ಲಿ ಅಹಂಕಾರವೆಂಬ ಅಜ್ಞಾನವನ್ನು ಆಧ್ಯಾತ್ಮಿಕ ಜೋತಿಯಿಂದ ಸುಜ್ಞಾನದತ್ತ ಕೊಂಡೊಯ್ಯುವುದೇ ಶ್ರಾವಣ ಮಾಸ ಎಂದು ಗ್ರಾ. ಪಂ. ಸದಸ್ಯರ ಅರ್ಜುನಗೌಡ ಪಾಟೀಲ ಹೇಳಿದರು.
ಸಮೀಪದ ಮುರಕಟ್ನಾಳ ಗ್ರಾಮದಲ್ಲಿ ಶ್ರಾವಣ ಮಾಸ ನಿಮಿತ್ಯ ಬಸವೇಶ್ವರ ಜಾತ್ರೆಯನ್ನು ಸಂಭ್ರಮದಿಂದ ಆಚರಿಸುವ ಜತೆಗೆ ವಿಶೇಷವಾಗಿ ಸವಾಲು ಭಜನಾ ಸ್ಪರ್ಧೆ ಆಯೋಜಿಸಲಾಗುತ್ತಿದೆ. ಅಳಿವಿನ ಅಂಚಿನಲ್ಲಿರುವಂತಹ ಇಂದಿನ ದಿನಗಳಲ್ಲಿಭಜನಾ ಸ್ಪರ್ಧೆ ಏರಿ್ಡಸಿ ಅದರ ಉಳಿವಿಗೆ ಸಮಿತಿಯು ಇಂತಹ ಕಾರ್ಯಕ್ರಮಗಳ ಮೂಲಕ ವೇದಿಕೆಗಳನ್ನು ನೀಡುತ್ತಿದೆ ಎಂದರು.
ಈ ಸಂದರ್ಭದಲ್ಲಿ ಸಂಕನಗೌಡ ಪಾಟೀಲ, ಶ್ರೀಶೈಲ ದಳವಾಯಿ, ಆನಂದ ಪಾಟೀಲ, ಈಶ್ವರಗೌಡ ಪಾಟೀಲ, ದುಂಡಪ್ಪ ಬೆನಕಟ್ಟಿ, ಸೋಮು ಪಾಟೀಲ, ಬಸವ ಸೇನಾ, ಮಾರುತೇಶ್ವರ ಟ್ರಸ್ಟ್ ಕಮಿಟಿ ಸರ್ವ ಸದಸ್ಯರು ಮತ್ತು ಬಸವೇಶ್ವರ ಭಜನಾ ಮಂಡಳಿಯವರ ಗ್ರಾಮಸ್ಥರು ಉಪಸ್ಥಿತರಿದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 