ಶ್ರೇಯಾ ಸಿಂಪಿ ದ್ವಿತೀಯ ಪಿಯುಸಿಯಲ್ಲಿ ಸಾಧನೆ
Shreya Simpi's achievement in Second PUC
ಪಾಲಬಾವಿ 21: ಸಮೀಪದ ಹಿಡಕಲ್ಲ ಗ್ರಾಮದ ದಿ.ವಸಂತರಾವ್ ಪಾಟೀಲ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಸನ್. 2025-26ನೇ ಸಾಲಿನಲ್ಲಿ ಕಳೆದ ಮಾರ್ಚ್ ತಿಂಗಳಲ್ಲಿ ಜರುಗಿದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಶ್ರೇಯಾ ರಾಘವೇಂದ್ರ ಸಿಂಪಿ 502 ಅಂಕಗಳೊಂದಿಗೆ 83.66ಅ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾಳೆ.
ಈ ಸಾಧನೆಯನ್ನು ಮಾಡಿದ ಶ್ರೇಯಾ ಸಿಂಪಿ ವಿದ್ಯಾರ್ಥಿನಿಯನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ(ಭೀಮವಾದ) ಸಂಸ್ಥಾಪಕರಾದ ಪರಶುರಾಮ ನೀಲನಾಯಕ, ರಾಜ್ಯ ಸಂಚಾಲಕ ಎಂ.ಸಿ.ನಾರಾಯಣ, ರಾಜ್ಯ ಕೋರ ಕಮಿಟಿ ಅಧ್ಯಕ್ಷ ಯಲ್ಲಪ್ಪ ಹಳೆಮನಿ, ರಾಜ್ಯ ಸಂಘಟನಾ ಸಂಚಾಲಕ ಕಲ್ಲಪ್ಪ ರಾಮಚಣ್ಣವರ, ರಾಜ್ಯ ಸಂಚಾಲಕ ಓಂಕಾರ್ಪ ಕಪ್ಪುಗಲ್ಲ, ವಿಭಾಗಿಯ ಸಂಚಾಲಕ ರವಿ ಬಸ್ತುವಾಡಕರ, ರಾಜ್ಯ ಸಮಿತಿ ಸದಸ್ಯ ರಾಘವೇಂದ್ರ ಸಿಂಪಿ, ಚಿಕ್ಕೋಡಿ ಜಿಲ್ಲಾ ಸಂಚಾಲಕ ಮುತ್ತು ರಾಯಣ್ಣವರ, ಹಿಡಕಲ್ಲ ಗ್ರಾಪಂ ಸದಸ್ಯ ವಿನೋದ ಸಿಂಪಿ ಹಾಗೂ ಗ್ರಾಮಸ್ಥರು ಅಭಿನಂದಿಸಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 