ಸಿದ್ಧರಾಮಯ್ಯನವರ ಬಜೆಟ್ ಅಭಿವೃದ್ಧಿಗಾಗಿ ಹರಸಾಹಸ
Siddaramaiah's Budget Struggle for Development
ಹಾರೂಗೇರಿ 07: ಶಿಕ್ಷಣ ಕ್ಷೇತ್ರಕ್ಕೆ ಶೇ.10ರಷ್ಟು ಆಯವ್ಯಯದಲ್ಲಿ ಕೊಡಮಾಡಿದ್ದು ಸ್ವಾಗತಾರ್ಹ. ಬಹುದಿನಗಳ ಬೇಡಿಕೆಯಾದ ಚಿಕ್ಕೋಡಿ ಜಿಲ್ಲೆ ಬಜೆಟ್ನಲ್ಲಿ ಘೋಷಣೆ ನೀರೀಕ್ಷಿಸಲಾಗಿತ್ತು. ಆದರೆ ಮುಖ್ಯಮಂತ್ರಿಗಳ ರಾಜಕೀಯ ಇಚ್ಛಾಶಕ್ತಿ ಕೊರತೆ ಬಜೆಟ್ನಲ್ಲಿ ಎದ್ದು ಕಾಣುತ್ತಿದೆ. ಅಭಿವೃದ್ಧಿ ಹೆಸರಲ್ಲಿ ಬಜೆಟ್ ಗಾತ್ರದ ಒಂದು ನಾಕಾಂಶದಷ್ಟು ಸಾಲಕ್ಕೆ ಮೊರೆಹೋದದ್ದು, ಭವಿಷ್ಯದ ಕರ್ನಾಟಕ ಆರ್ಥಿಕ ದೃಷ್ಠಿಯಿಂದ ಆತಂಕಕಾರಿಯಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 