ಸಿದ್ದರಾಮಯ್ಯ (ಬಾಬುರಾವ್) ಹಾಲದೇವರಮಠ ನಿಧನ
Siddaramaiah (Baburao) Haladevarmath passed away
ಸಂಕೇಶ್ವರ 14: ಪಟ್ಟಣದ ಸುಭಾಷ್ ರೋಡ ಬಣ್ಣದ ಚೌಡಿ ನಿವಾಸಿಯಾದ ಹಾಗೂ ನಿಂಗುಂಡಿ ಬಸವೇಶ್ವರ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ ಸಂಘ ದ ಸಂಸ್ಥಾಪಕ ಸದಸ್ಯರಾದ ಸಿದ್ದರಾಮಯ್ಯ (ಬಾಬುರಾವ್) ಮಹಾಲಿಂಗಯ್ಯ ಹಾಲದೇವರಮಠ(68) ಇವರು ಬುಧವಾರ ದಿ 12 ರಂದು ಅನಾರೋಗ್ಯದಿಂದ ನಿಧಾನರಾಗಿದ್ದಾರೆ.
ಮೃತರು ಪತ್ನಿ ಇಬ್ಬರು ಪುತ್ರರು ಸೊಸೆ ಹಾಗೂ ಪುತ್ರಿ ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 