ಸಾಮಾಜಸೇವಕ ಡೋಣೂರಮಠಗೆ ಸಿದ್ಧರಾಮೇಶ್ವರ ಸ್ವಾಮೀಜಿ ಸನ್ಮಾನ
Siddarameshwara Swamiji honours social worker Donur Math
ದೇವರಹಿಪ್ಪರಗಿ 05: ತಾಲೂಕಿನ ಸಾತಿಹಾಳ ಗ್ರಾಮದ ಸಾಮಾಜಸೇವಕರು ಹಾಗೂ ತಾಲೂಕು ಕರವೇ ಗೌರವಾಧ್ಯಕ್ಷರಾದ ಪ್ರಕಾಶ ಡೋಣೂರಮಠ ಅವರಿಗೆ ಚಿತ್ರದುರ್ಗದ ಭೋವಿ ಗುರುಪೀಠದ ಪ.ಪೂ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮಿಜಿಗಳಿಂದ ಸನ್ಮಾನಿಸಿ ಗೌರವಿಸಲಾಯಿತು.
ಜೇವರ್ಗಿ ತಾಲೂಕಿನ ಮಂದೇವಾಲಿ ಗ್ರಾಮದಲ್ಲಿ ಬುಧವಾರದಂದು ನಡೆದ ಭೋವಿ, ವಡ್ಡರ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ ಶಿವಯೋಗಿ ಸಿದ್ದರಾಮೇಶ್ವರ ಜಯಂತೋತ್ಸವ ಹಾಗೂ ಸಮುದಾಯ ಭವನದ ಅಡಿಗಲ ಸಮಾರಂಭದಲ್ಲಿ ಅವರ ಸಮಾಜ ಸೇವೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಸನ್ಮಾನಿಸಿ ಗೌರವಿಸಿದರು.
ಇದೇ ಸಂದರ್ಭದಲ್ಲಿ ರಾಜಕೀಯ ಮುಖಂಡರು, ಪಟ್ಟಣದ ಪ್ರಮುಖರು ಗಣ್ಯರು ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 