ದಿ. ಸಿದ್ದು ಮೀಶಿ ನಿಧನ: ನುಡಿನಮನ ಕಾರ್ಯಕ್ರಮ
Sidhu Mishi passes away: Nudinamana program
ಜಮಖಂಡಿ 26: ನಗರಸಭೆಯ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ದಿ. ಸಿದ್ದು ಮೀಶಿ ಅವರು ಹೃದಯಘಾತದಿಂದ ನಿಧರಾದ ಹಿನ್ನಲೆ ಜು,27 ರಂದು, ಬೆಳಿಗ್ಗೆ 11 ಗಂಟೆಗೆ ನಗರದ ಬಸವ ಭವನದಲ್ಲಿ ನುಡಿ ನಮನ ಕಾರ್ಯಕ್ರಮವನ್ನು ವಿವಿಧ ದಲಿತ ಪರ ಸಂಘಟನೆಗಳು, ಕಾಂಗ್ರೇಸ್ ಪಕ್ಷ ಮುಖಂಡರು, ಕಾರ್ಯಕರ್ತರು, ದಲಿತ ಸಮಾಜದ ಮುಖಂಡರು, ಚಿಂತಕರು, ಹೋರಾಟಗಾರರು, ದಿ,ಸಿದ್ದು ಮೀಶಿ ಅವರ ಅಭಿಮಾನಿ ಬಳಗದಿಂದ ಹಮ್ಮಿಕೊಳ್ಳಲಾಗಿದೆ.
ಕಾಂಗ್ರೇಸ್ ಪಕ್ಷದ ನಾಯಕರು, ಸಚಿವರು, ಹಾಲಿ,ಮಾಜಿ ಶಾಸಕರು, ಬಿಜೆಪಿ ಪಕ್ಷದ ಶಾಸಕರು ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು, ವಿವಿಧ ಮಠಾಧೀಶರು, ಗಣ್ಯ ಮಾನ್ಯರು ಆಗಮಿಸಲಿದ್ದಾರೆಂದು ದಿ,ಸಿದ್ದು ಮೀಶಿ ಅವರ ಅಭಿಮಾನಿ ಬಳಗದವರು ತಿಳಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 