ಹುತಾತ್ಮರ ದಿನಾಚರಣೆಗೆ ಮೌನಾಚರಣೆ
Silence on Martyrs' Day
ಹುತಾತ್ಮರ ದಿನಾಚರಣೆಗೆ ಮೌನಾಚರಣೆ
ಹಂಪಿ 01: ಕರ್ನಾಟಕ ಸರ್ಕಾರದ ಆದೇಶದಂತೆ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಹುತಾತ್ಮರಾದ ಮಹನೀಯರ ಜ್ಞಾಪಕಾರ್ಥವಾಗಿ ಗೌರವ ಸೂಚಿಸಲು ಭಾರತ ಸರ್ಕಾರದ ನಿರ್ದೇಶನದ ಅನ್ವಯ 2025ರ ಜನವರಿ 30ರಂದು ಬೆಳಿಗ್ಗೆ 11.ಗಂಟೆಗೆ ಕನ್ನಡ ವಿಶ್ವವಿದ್ಯಾಲಯದ ಕ್ರಿಯಾಶಕ್ತಿಯ ಸಿಂಡಿಕೇಟ್ ಸಭಾಂಗಣದಲ್ಲಿ ಕುಲಪತಿಗಳಾದ ಡಾ.ಡಿ.ವಿ.ಪರಮಶಿವಮೂರ್ತಿ, ಕುಲಸಚಿವರಾದ ಡಾ.ವಿಜಯ್ ಪೂಣಚ್ಚ ತಂಬಂಡ, ಅಧಿಕಾರಿ ವರ್ಗ, ಸಿಬ್ಬಂದಿಗಳು ಸೇರಿ 2 ನಿಮಿಷಗಳ ಕಾಲ ಮೌನಾಚರಣೆ ಮಾಡಿದರು. ಆಯಾ ವಿಭಾಗಗಳಲ್ಲೂ ಅಧ್ಯಾಪಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು 2 ನಿಮಿಷಗಳ ಕಾಲ ಮೌನಾಚರಣೆ ಮಾಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 