ಸಿಂದಗಿ: ಡಿ.24 ರಂದು ಪ್ರಗತಿಪರ ಸಂಘಟನೆಗಳ ಪ್ರತಿಭಟನೆ
ಸಿಂದಗಿ 20: ಪೌರತ್ವ ತಿದ್ದುಪಡಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿ ಡಿ.24 ರಂದು ಬೆಳಗ್ಗೆ 10.30 ಗಂಟೆಗೆ ತಾಲೂಕಿನ ವಿವಿಧ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿದೆ.
ನಗರದ ಹಜರತ್ ಟಿಪ್ಪು ಸುಲ್ತಾನ್ ವೃತ್ತದಿಂದ ಪ್ರತಿಭಟನೆ ಆರಂಭಗೊಂಡು, ಅಂಜುಮನ್ ಈದ್ಗಾ ಮೈದಾನದಲ್ಲಿ ಸಮಾವೇಶಗೊಳ್ಳಲಿದೆ ಎಂದು ಸಂಘಟನೆಗಳ ಮುಖಂಡರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಶಬ್ಬೀರ್ ಪಟೇಲ್, ಸಲೀಮ್ ಅಲ್ದಿ, ರಾಜು ಮಾದರ, ದಸ್ತಗೀರ್ ಮುಲ್ಲಾ, ಮಹ್ಮದ್ ಅಶ್ಪಾಕ್ ಕರ್ಜಗಿ, ಅಶೋಕ ಕೋರಹಳ್ಳಿ, ಹಾಸೀಮ್ ಆಳಂದ, ಸಲೀಮ್ ಜಮಾದಾರ, ಜಗದೀಶ ಕಲಬುರ್ಗಿ, ಜಿಲ್ಲಾನಿ ಮುಲ್ಲಾ, ಸೋಯ್ಯಬ್ ಬ್ಯಾಕೋಡ, ರಾಕೇಶ ಕಾಂಬಳೆ ಮತ್ತಿತರರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 