ಸಿಂದಗಿ: ಡಿ.24 ರಂದು ಪ್ರಗತಿಪರ ಸಂಘಟನೆಗಳ ಪ್ರತಿಭಟನೆ
ಸಿಂದಗಿ 20: ಪೌರತ್ವ ತಿದ್ದುಪಡಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿ ಡಿ.24 ರಂದು ಬೆಳಗ್ಗೆ 10.30 ಗಂಟೆಗೆ ತಾಲೂಕಿನ ವಿವಿಧ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿದೆ.
ನಗರದ ಹಜರತ್ ಟಿಪ್ಪು ಸುಲ್ತಾನ್ ವೃತ್ತದಿಂದ ಪ್ರತಿಭಟನೆ ಆರಂಭಗೊಂಡು, ಅಂಜುಮನ್ ಈದ್ಗಾ ಮೈದಾನದಲ್ಲಿ ಸಮಾವೇಶಗೊಳ್ಳಲಿದೆ ಎಂದು ಸಂಘಟನೆಗಳ ಮುಖಂಡರು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಶಬ್ಬೀರ್ ಪಟೇಲ್, ಸಲೀಮ್ ಅಲ್ದಿ, ರಾಜು ಮಾದರ, ದಸ್ತಗೀರ್ ಮುಲ್ಲಾ, ಮಹ್ಮದ್ ಅಶ್ಪಾಕ್ ಕರ್ಜಗಿ, ಅಶೋಕ ಕೋರಹಳ್ಳಿ, ಹಾಸೀಮ್ ಆಳಂದ, ಸಲೀಮ್ ಜಮಾದಾರ, ಜಗದೀಶ ಕಲಬುರ್ಗಿ, ಜಿಲ್ಲಾನಿ ಮುಲ್ಲಾ, ಸೋಯ್ಯಬ್ ಬ್ಯಾಕೋಡ, ರಾಕೇಶ ಕಾಂಬಳೆ ಮತ್ತಿತರರಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 