ಸಿಂದಗಿ: ಚಾಕುನಿಂದ ವ್ಯಕ್ತಿಯ ಮೇಲೆ ಹಲ್ಲೆ
ಲೋಕದರ್ಶನ ವರದಿ
ಸಿಂದಗಿ 22: ಹಳೆ ವೈಷಮ್ಯದ ಕಾರಣ ಒರ್ವ ವ್ಯಕ್ತಿ ಚಾಕುನಿಂದ ಒರ್ವ ವ್ಯಕ್ತಿಗೆ ಹಲ್ಲೆ ಮಾಡಿದ ಘಟನೆ ಸಿಂದಗಿ ಪಟ್ಟಣದ ಸಂಗಮ ಬಾರ ಹತ್ತಿರ ಸೋಮವಾರ ಸಾಯಂಕಾಲ 5:40 ಗಂಟೆ ಸುಮಾರಿಗೆ ನಡೆದಿದೆ.
ಹಳೆ ವೈಷಮ್ಯದ ಕಾರಣ ಪಟ್ಟಣದ ರೌಡಿಶಿಟರ್ ಸಮೀರ ಗುಂದಗಿಯು ತಾಲೂಕಿನ ಆಲಮೇಲ ಪಟ್ಟಣದ ಮತರ್ೂಜ ಮೈಬೂಬ ಬಳಗಾನೂರ ಇತನ ಮೇಲೆ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ.
ಈ ಹಲ್ಲೆಯಿಂದ ಬಲ ಎದೆಯ ಭಾಗ, ಬಲ ಹೊಟ್ಟೆ ಭಾಗದಲ್ಲಿ ಗಾಯಗಳಾಗಿವೆ. ಗಾಯಾಳುವಿಗೆ ಸಿಂದಗಿ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ.
ಹಲ್ಲೆ ಮಾಡಿದ ರೌಡಿಶಿಟರ್ ಸಮೀರ ಗುಂದಗಿಯು ಪರಾರಿಯಾಗಿದ್ದಾನೆ. ಪ್ರಕರಣ ಸಿಂದಗಿ ಪೋಲಿಸ್ ಠಾಣೆಯಲ್ಲಿ ದಾಖಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 