ಹಂಪಿ ಉತ್ಸವದಲ್ಲಿ ಸುಗಮ ಸಂಗೀತ
Smooth music at Hampi Festival
ಕೊಪ್ಪಳ 16: ಕರ್ನಾಟಕ ಸರಕಾರ, ವಿಜಯನಗರ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ನಡೆದ ಮೂರು ದಿನಗಳ ಅದ್ಧೂರಿ ಹಂಪಿ ಉತ್ಸವದಲ್ಲಿ ಇಲ್ಲಿನ ಬಾಲ ಪ್ರತಿಭೆ ಅಕ್ಷರ ಮಂಜುನಾಥ ಗೊಂಡಬಾಳ ಅವರು ಸುಗಮ ಸಂಗೀತ ಪ್ರಸ್ತುತಪಡಿಸಿದರು.
ಹಂಪಿ ಉತ್ಸವದ ಪರ್ಯಾಯ ವೇದಿಕೆ ವಿರುಪಾಕ್ಷೇಶ್ವರ ವೇದಿಕೆಯಲ್ಲಿ ಅಕ್ಷರ ಗೊಂಡಬಾಳ ಅವರು ಸುಗಮ ಸಂಗೀತವನ್ನು ಪ್ರಸ್ತುತ ಪಡಿಸಿದ್ದು, "ಆವ ಕುಲವೋ ರಂಗಾ ಅರಿಯಲಾರೆನು" ಎಂಬ ಸುಮಧುರ ದಾಸರ ಪದಕ್ಕೆ ಜನ ಭೇಷ್ ಎಂದರು. ಶಿಕ್ಷಕ ಶ್ರೀಶೈಲ ಬಡಿಗೇರ ಹಾರ್ಮೋನಿಯಂ, ಹರ್ಷ ಮರೇಗೌಡ ತಬಲ ಮತ್ತು ತಾಳದಲ್ಲಿ ಮಂಜುನಾಥ ಜಿ. ಗೊಂಡಬಾಳ ಸಾಥಿ ನೀಡಿದರು. ಉತ್ಸವದ ಪರವಾಗಿ ವಿವಿದ ಇಲಾಖೆಯ ಅಧಿಕಾರಿಗಳು ನೆನಪಿನ ಕಾಣಿಕೆ ನೀಡಿ ಗೌರವಿಸಿದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 