ಗೌಡರಿಂದ ಸಮಾಜ ಒಡೆಯುವ ಕೆಲಸ
ಅಖಂಡ ಕನರ್ಾಟಕ ನಿಮರ್ಾಣವಾದ ಮೇಲೆ ಇದುವರೆಗೂ ಯಾವತ್ತೂ ಪ್ರತ್ಯೇಕತೆ ಕೂಗು ಕೇಳಿ ಬಂದಿರಲಿಲ್ಲ,. ಆದರೆ ಕುಮಾರ ಸ್ವಾಮಿ ಮುಖ್ಯಮಂತ್ರಿ ಆದ ಮೇಲೆ ಇದು ಚಾಲ್ತಿಗೆ ಬಂದಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಯಡಿಯೂರಪ್ಪ, ಮಾಧ್ಯಮಗಳ ವಿರುದ್ಧ ಸಿಎಂ ಹುಚ್ಚಾಪಟ್ಟೆ ಮಾತನಾಡುತ್ತಿದ್ದಾರೆ, ದೇವೇಗೌಡರ ಹುಕುಂ ಇಲ್ಲದೇ ಮಗ ಕುಮಾರಸ್ವಾಮಿ ಅವರು ಯಾವ ಹೇಳಿಕೆ ನೀಡುವುದಿಲ್ಲ ಎಂದು ಆರೋಪಿಸಿದ್ದಾರೆ. ಇದಕ್ಕೆ ದೇವೇಗೌಡರ ಕುಮ್ಮಕ್ಕಿದೆ ಎಂದು ದೂರಿದ್ದಾರೆ.
ಕುಮಾರ ಸ್ವಾಮಿಯವರು ಜಾತಿ ವಿಷ ಬೀಜ ಬಿತ್ತಿ ಸಮಾಜ ಒಡೆಯುವ ಕೆಲಸ ಮಾಡುತ್ತಿರುವಾದ ದೇವೇಗೌಡರು ಏಕೆ ಮೌನ ವಹಿಸಿದ್ದಾರೆ ಎಂದು ಪ್ರಶ್ನಿಸಿದ್ದಾರೆ,
ಇದುವರೆಗೂ ಯಾವ ಮುಖ್ಯಮಂತ್ರಿಯೂ ಈ ರೀತಿ ಮಾಡಿರಲಿಲ್ಲ, ಕುಮಾರಸ್ವಾಮಿ ಸೊಕ್ಕಿನ, ಧಿಮಾಕಿನ ಮಾತಿನ ಮೂಲಕ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಯಡಿಯೂರಪ್ಪ ಆಪಾದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 