ಗಿಡನೆಟ್ಟು ನೀರುಣಿಸಿದ ಶಾಸಕ ಸೋಮಶೇಖರ ರೆಡ್ಡಿ
ಬಳ್ಳಾರಿ,ಜೂ 05: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಇಲಾಖೆಯ ಸಾಂಸ್ಕೃತಿಕ ಸಮುಚ್ಚಯ ಆವರಣದಲ್ಲಿ ನಗರ ಶಾಸಕರಾದ ಜಿ.ಎಸ್.ಸೋಮಶೇಖರ ರೆಡ್ಡಿ ಅವರು ಶುಕ್ರವಾರ ಗಿಡನೆಟ್ಟು ನೀರಣಿಸಿದ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಿದರು.
ಮಹಾನಗರ ಪಾಲಿಕೆಯ ಆಯುಕ್ತರಾದ ತುಷಾರಾಮಣಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದರ್ೇಶಕರಾದ ಸಿದ್ದಲಿಂಗೇಶ ಕೆ.ರಂಗಣ್ಣವರ ಸಹ ಇದೇ ಸಂದರ್ಭದಲ್ಲಿ ಗಿಡ ನೆಟ್ಟರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿ ವರ್ಗದವರು, ಜಿಲ್ಲಾ ಕಸಾಪ ಅಧ್ಯಕ್ಷ ಸಿದ್ದರಾಮ ಕಲ್ಮಠ ಸೇರಿದಂತೆ ಇತರೆ ಗಣ್ಯವ್ಯಕ್ತಿಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 