ಚಿತ್ರದುರ್ಗ ಪ್ರಾಣಿಸಂಗ್ರಹಾಲಯಕ್ಕೆ ಶೀಘ್ರವೇ 3 ಜೀಬ್ರಾಗಳ ಸೇರ್ಪಡೆ
ಚಿತ್ರದುರ್ಗ, ಜ10 ಇಲ್ಲಿನ ಆಡುಮಲ್ಲೇಶ್ವರ ಪ್ರಾಣಿಸಂಗ್ರಹಾಲಯಕ್ಕೆ ಶೀಘ್ರವೇ ಮೂರು ಪಟ್ಟಿಗಳಿರುವ ಜೀಬ್ರಾಗಳು ಸೇರ್ಪಡೆಯಾಗಲಿವೆ. ಮೈಸೂರಿನ ಚಾಮರಾಜೇಂದ್ರ ಪ್ರಾಣಿಸಂಗ್ರಹಾಲಯಕ್ಕೆ ಎಂಟು ದೊಡ್ಡ ಜೀಬ್ರಾಗಳನ್ನು ಸೇರ್ಪಡೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈ ಜೀಬ್ರಾಗಳು ಪಟ್ಟಿಗಳನ್ನು ಹೊಂದಿರುವುದಿಲ್ಲ. ಇವುಗಳನ್ನು ಮುಂದಿನ ಒಂದು ವರ್ಷದಲ್ಲಿ ಮೂರು ಪ್ರಾಣಿ ಸಂಗ್ರಹಾಲಯಗಳಿಗೆ ಸೇರ್ಪಡೆ ಮಾಡಲಾಗುವುದು.
ಏಳು ಹೆಣ್ಣು ಜೀಬ್ರಾಗಳು ಹಾಗೂ ಒಂದು ಗಂಡು ಜೀಬ್ರಾಗಳನ್ನು ದಾನಿ ಪ್ರಾಣಿ ಸಂಗ್ರಹಾಲಯದಿಂದ ತರಲಾಗುವುದು ಎಂದು ಚಾಮರಾಜೇಂದ್ರ ಪ್ರಾಣಿಸಂಗ್ರಹಲಾಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕುರ್ಣಿ ತಿಳಿಸಿದ್ದಾರೆ.
ಅಗತ್ಯ ಅನುಮತಿ ಪಡೆದ ನಂತರ ದೇಶಕ್ಕೆ ಜೀಬ್ರಾಗಳನ್ನು ಕರೆತರಲು ದಾನಿ ಪ್ರಾಣಿಸಂಗ್ರಹಾಲಯವನ್ನು ಗುರುತಿಸಲು ಖಾಸಗಿ ಸಂಸ್ಥೆಯೊಂದಕ್ಕೆ ಗುತ್ತಿಗೆ ನೀಡಲಾಗುವುದು. ಈ ಸಂಸ್ಥೆ ಪ್ರಾಣಿಗಳನ್ನು ಸುರಕ್ಷಿತವಾಗಿ ಹಡಗಿನಲ್ಲಿ ತರುವುದು ಮಾತ್ರವಲ್ಲದೆ, ಪ್ರಾಣಿಗಳನ್ನು ಪಡೆದ ಸಂಗ್ರಹಾಲಯಗಳೊಂದಿಗೆ ಸಮನ್ವಯತೆ ಸಾಧಿಸಿ ಪ್ರಾಣಿಗಳ ಹಾರೈಕೆಗಾಗಿ ಸಿಬ್ಬಂದಿಗೆ ತರಬೇತಿ ನೀಡಲಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 