ರಾಜ್ಯದ ಕರಾವಳಿ ಭಾಗದಲ್ಲಿ ನೈಋತ್ಯ ಮುಂಗಾರು ದುರ್ಬಲ
ಬೆಂಗಳೂರು, ಸೆ.18 ರಾಜ್ಯದ ಕರಾವಳಿ ಭಾಗದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿದ್ದು, ಅನೇಕ ಸ್ಥಳಗಳಲ್ಲಿ ಮಳೆಯಾಗಿದೆ.
ರಾಯಚೂರು 6. ಕಂಪ್ಲಿ 4, ಕೂಕನೂರು, ಹೊನ್ನಕೆರೆ, ಆನೇಕಲ್, ಗೌರಿಬಿದನೂರು, ಕುಡತಿನಿ ತಲಾ 3. ಸುಬ್ರಹ್ಮಣ್ಯ, ಹುಮ್ನಾಬಾದ್, ದೇವರಹಿಪ್ಪರಗಿ, ಮುದ್ದೇಬಿಹಾಳ, ಇಳಕಲ್, ಕೊಪ್ಪಳ, ಸೂಳೆಪೇಟೆ, ಕೆಂಬಾವಿ, ಕೊಟ್ಟಿಗೇಹಾರ, ಬೇಗೂರು, ತೊಂಡೆಬಾವಿ ತಲಾ 2. ಎಚ್.ಬಿ.ಹಳ್ಳಿ, ಮಣಿ, ಮಂಗಳೂರು, ಪಣಂಬೂರು, ಕಲುಬುರಗಿ , ಸೇಡಮ್, ಚಿಂಚೋಳಿ, ಕಮಲಾಪುರ, ನಾರಾಯಣಪುರ ಹನುಮಸಾಗರ, ಸೈದಾಪುರ, ಮುದ್ಗಲ್, ಮಸ್ಕಿ, ಬಾಗೇವಾಡಿ, ತಾಳಿಕೋಟೆ, ಕೆ.ಆರ್ ನಗರ, ಬರಗೂರು, ಭದ್ರಾವತಿ, ಆಗುಂಬೆ, ಮೂಡಿಗೆರೆ, ಸಂತೇಬೆನ್ನೂರು, ಕೃಷ್ಣರಾಜಪೇಟೆ, ಭಾಗಮಂಡಲ ತಲಾ 1 ಸೆ.ಮೀ ಮಳೆಯಾಗಿದೆ.
ಮುನ್ಸೂಚನೆಯಂತೆ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗಲಿದೆ. ಗರಿಷ್ಠ 27 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾಧ್ಯತೆ ಇದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 