ಸಭಾಪತಿ ಹೊರಟ್ಟಿ ಅವರಿಂದ ತ್ರಿಚಕ್ರ ವಾಹನ ವಿತರಣೆ
Speaker Horatti distributes three-wheelers
ಗದಗ 11 : ಕರ್ನಾಟಕ ರಾಜ್ಯ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಬುಧವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ವಿಕಲಚೇತನ ಇಬ್ಬರು ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ವಿತರಣೆ ಮಾಡಿದರು.
ವಿಧಾನ ಪರಿಷತ್ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ ಖರೀದಿಸಲಾದ ಎರಡು ವಾಹನಗಳನ್ನು ವಿತರಿಸಿ ನಂತರ ಮಾತನಾಡಿದ ಅವರು, ಸರ್ಕಾರದ ಸೌಲಭ್ಯಗಳನ್ನು ಅರ್ಹರು ಪಡೆದು ಅಭಿವೃದ್ಧಿ ಹೊಂದಬೇಕು. ತ್ರಿಚಕ್ರ ವಾಹನ ಸದ್ಭಳಕೆ ಸರಿಯಾಗಿ ಮಾಡಿಕೊಳ್ಳುವಂತೆ ತಿಳಿಸಿದರು.ತ್ರಿಚಕ್ರ ವಾಹನಗಳನ್ನು ಸರಿಯಾಗಿ ಇಟ್ಟುಕೊಂಡು ಜೀವನ ಸಾಗಿಸಲು ಕರ್ನಾಟಕ ರಾಜ್ಯ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಹೇಳಿದರು.ಈ ಸಂಧರ್ಭದಲ್ಲಿ ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ, ಜಿ ಪಂ ಮುಖ್ಯ ಯೋಜನಾಧಿಕಾರಿ ಶ್ರೀಮತಿ ನಿರ್ಮಲಾ, ಜಿಲಗಲಾ ಅಂಗವಿಕಲರ ಕಲ್ಯಾಣಾಧಿಕಾರಿ ಮಹಾಂತೇಶ ಕೆ, ವಾರ್ತಾಧಿಕಾರಿ ವಸಂತ ಮಡ್ಲೂರ, ಅವ್ವ ಟ್ರಸ್ಟ್ ಸಂಚಾಲಕ ಬಸವರಾಜ ದಾರವಾಡ, ಪಕ್ಕಿರ್ಪ ಕೌಜಗೇರಿ, ನಾಜಿಯಾ ಅಬ್ಬಿಗೇರಿ, ಇಲಾಖೆಯ ಸಿಬ್ಬಂದಿ ವರ್ಗ ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 