ಸಭಾಪತಿ ಹೊರಟ್ಟಿ ಅವರಿಂದ ತ್ರಿಚಕ್ರ ವಾಹನ ವಿತರಣೆ
Speaker Horatti distributes three-wheelers
ಗದಗ 11 : ಕರ್ನಾಟಕ ರಾಜ್ಯ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಬುಧವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ವಿಕಲಚೇತನ ಇಬ್ಬರು ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ವಿತರಣೆ ಮಾಡಿದರು.
ವಿಧಾನ ಪರಿಷತ್ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ ಖರೀದಿಸಲಾದ ಎರಡು ವಾಹನಗಳನ್ನು ವಿತರಿಸಿ ನಂತರ ಮಾತನಾಡಿದ ಅವರು, ಸರ್ಕಾರದ ಸೌಲಭ್ಯಗಳನ್ನು ಅರ್ಹರು ಪಡೆದು ಅಭಿವೃದ್ಧಿ ಹೊಂದಬೇಕು. ತ್ರಿಚಕ್ರ ವಾಹನ ಸದ್ಭಳಕೆ ಸರಿಯಾಗಿ ಮಾಡಿಕೊಳ್ಳುವಂತೆ ತಿಳಿಸಿದರು.ತ್ರಿಚಕ್ರ ವಾಹನಗಳನ್ನು ಸರಿಯಾಗಿ ಇಟ್ಟುಕೊಂಡು ಜೀವನ ಸಾಗಿಸಲು ಕರ್ನಾಟಕ ರಾಜ್ಯ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಹೇಳಿದರು.ಈ ಸಂಧರ್ಭದಲ್ಲಿ ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ, ಜಿ ಪಂ ಮುಖ್ಯ ಯೋಜನಾಧಿಕಾರಿ ಶ್ರೀಮತಿ ನಿರ್ಮಲಾ, ಜಿಲಗಲಾ ಅಂಗವಿಕಲರ ಕಲ್ಯಾಣಾಧಿಕಾರಿ ಮಹಾಂತೇಶ ಕೆ, ವಾರ್ತಾಧಿಕಾರಿ ವಸಂತ ಮಡ್ಲೂರ, ಅವ್ವ ಟ್ರಸ್ಟ್ ಸಂಚಾಲಕ ಬಸವರಾಜ ದಾರವಾಡ, ಪಕ್ಕಿರ್ಪ ಕೌಜಗೇರಿ, ನಾಜಿಯಾ ಅಬ್ಬಿಗೇರಿ, ಇಲಾಖೆಯ ಸಿಬ್ಬಂದಿ ವರ್ಗ ಹಾಜರಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 