ಮನ್ನಾಪುರ್ ದಂಪತಿಗಳಿಗೆ ವಿಶೇಷ ಸನ್ಮಾನ
Special honour for Mannapur couple
ಮನ್ನಾಪುರ್ ದಂಪತಿಗಳಿಗೆ ವಿಶೇಷ ಸನ್ಮಾನ
ಕೊಪ್ಪಳ 14 : ನಗರದಲ್ಲಿ ಅಕ್ಕಮಹಾದೇವಿ ಮಹಿಳಾ ಮಂಡಳದ ವತಿಯಿಂದ ಜರುಗಿದ ಅಕ್ಕಮಹಾದೇವಿ ಜಯಂತಿ ಹಾಗೂ ಸ್ಮರಣ ಸಂಚಿಕೆ ಬಿಡುಗಡೆ ಸಮಾರಂಭದಲ್ಲಿ ಚಲನಚಿತ್ರ ಹಿರಿಯ ಸಾಹಿತಿ ಮಹೇಶ್ ಮನ್ನಾಪುರ ಹಾಗೂ ಅವರ ಪತ್ನಿ ಸಂಗೀತ ಕಲಾವಿದೆ ಅನ್ನಪೂರ್ಣಮ್ಮ ಮನ್ನಾಪುರ ರವರಿಗೆ ವಿಶೇಷ ಸನ್ಮಾನ ಏರಿ್ಡಸಲಾಗಿತ್ತು, ಮಹೇಶ್ ಮನ್ನಾಪುರ್ರವರ ಸಾಹಿತ್ಯ ಕ್ಷೇತ್ರದ ಅಪಾರ ಸೇವೆಗಾಗಿ ಹಾಗೂ ಸಂಗೀತ ಕ್ಷೇತ್ರದ ಸಾಧನೆಗಾಗಿ ಕಲಾವಿದೆ ಅನ್ನಪೂರ್ಣಮ್ಮ ಮನ್ನಾಪುರ್ ಅವರಿಗೆ ಈ ಶುಭ ಸಂದರ್ಭದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು, ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಮಂಗಳೂರಿನ ಕೃಷಿ ತಜ್ಞ ಕೃಷ್ಣಪ್ಪಗೌಡ ಪಡ್ಡ ಮೊಬೈಲ್ ನಮ್ಮ ಕುಡ್ಲ ತುಳು ಚಾನಲ್ ನ ವಾರ್ತಾವಾಚಕಿ ಡಾ, ಪ್ರಿಯಾ ಹರೀಶ್, ಕೊಪ್ಪಳದ ಸಾಹಿತಿ ಎಸ್ಎಂ ಕಂಬಾಳಿ ಮಠ ಸೇರಿದಂತೆ ಶ್ರೀ ಅಕ್ಕಮಹಾದೇವಿ ಮಹಿಳಾ ಮಂಡಳದ ಅಧ್ಯಕ್ಷರಾದ ಕೋಮಲಾ ಕುದುರೆಮೋತಿ ಮತ್ತು ಮಂಡಳಿಯ ಪದಾಧಿಕಾರಿಗಳು ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಾಲ್ಗೊಂಡಿದ್ದರು
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 