ಪಿ. ರಾಜೀವ್ ಗೆಲುವಿಗಾಗಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ
Special prayers offered to Goddess Chamundeshwari for P. Rajeev's victory
ರಾಯಬಾಗ 23 : ಕುಡಚಿ ಮತಕ್ಷೇತ್ರದಿಂದ 2028ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪಿ. ರಾಜೀವ್ ಅವರು ಶಾಸಕರಾಗಿ ಆಯ್ಕೆಯಾಗಲಿ ಎಂದು ಆಶಿಸಿ, ಕುಡಚಿ ಮತಕ್ಷೇತ್ರದ ಮೊರಬ ಗ್ರಾಮದ ಪಿ. ರಾಜೀವ್ ಅಭಿಮಾನಿ ಬಳಗದ ವತಿಯಿಂದ ಮೈಸೂರಿನ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಹಣಮಂತ ಅಸೋದೆ, ಶ್ರೀಶೈಲ್ ಅಸೋದೆ, ಲೋಕೇಶ ಅಸೋದೆ, ನಾಗು ಅಸೋದೆ, ಪ್ರತಾಪ ಕಾಂಬಳೆ, ವಿಕಾಸ ಅಸೋದೆ, ಗೀರೀಶ ಕಾಂಬಳೆ ಹಾಗೂ ರಂಜಿತ ದ್ಯಾಮನವರ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 