ಬೋಳೇಗಾವಿನಲ್ಲಿ ವೀರಭದ್ರೇಶ್ವರ ದೇವಾಲಯದಲ್ಲಿ ಆಧ್ಯಾತ್ಮಿಕ ಪ್ರವಚನ
Spiritual discourse at Veerabhadreshwara Temple in Bolega
ಇಂಡಿ 26 : ತಾಲೂಕಿನ ಬೋಳೆಗಾವ ಗ್ರಾಮದಲ್ಲಿ ಚಂದ್ರಕಾಳಿ ಸಮೇತ ವೀರಭದ್ರೇಶ್ವರ ನೂತನ ದೇವಸ್ಥಾನದ ಲೋಕಾರೆ್ಣ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಳಸಾರೋಹಣ ಹಾಗೂ ಜಾತ್ರಾ ಮಹೋತ್ಸವ ನಿಮಿತ್ಯ ಪರಮಪೂಜ್ಯ ಸಂಗಮೇಶ್ವರ ಸ್ವಾಮಿಗಳು ಜ್ಞಾನಯೋಗಿ ಸಿದ್ದೇಶ್ವರ ಗುರುದೇವಾಶ್ರಮ ಸಾಲೋಟಗಿ ಇವರಿಂದ ದಿನಾಂಕ 27-06-2026 ರಿಂದ 07-07-2026 ರವರೆಗೆ ಸಾಯಂಕಾಲ 6:30ಕ್ಕೆ ವೀರಭದ್ರೇಶ್ವರ ದೇವಸ್ಥಾನದ ಸಭಾಭವನದಲ್ಲಿ ಆಧ್ಯಾತ್ಮಿಕ ಪ್ರವಚನ ನಡೆಯಲಿದೆ ಎಂದು ಜಾತ್ರಾ ಕಮಿಟಿಯು ಪತ್ರಿಕಾ ಪ್ರಕಟಣೆಗೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 