ಬೋಳೇಗಾವಿನಲ್ಲಿ ವೀರಭದ್ರೇಶ್ವರ ದೇವಾಲಯದಲ್ಲಿ ಆಧ್ಯಾತ್ಮಿಕ ಪ್ರವಚನ
Spiritual discourse at Veerabhadreshwara Temple in Bolega
ಇಂಡಿ 26 : ತಾಲೂಕಿನ ಬೋಳೆಗಾವ ಗ್ರಾಮದಲ್ಲಿ ಚಂದ್ರಕಾಳಿ ಸಮೇತ ವೀರಭದ್ರೇಶ್ವರ ನೂತನ ದೇವಸ್ಥಾನದ ಲೋಕಾರೆ್ಣ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಳಸಾರೋಹಣ ಹಾಗೂ ಜಾತ್ರಾ ಮಹೋತ್ಸವ ನಿಮಿತ್ಯ ಪರಮಪೂಜ್ಯ ಸಂಗಮೇಶ್ವರ ಸ್ವಾಮಿಗಳು ಜ್ಞಾನಯೋಗಿ ಸಿದ್ದೇಶ್ವರ ಗುರುದೇವಾಶ್ರಮ ಸಾಲೋಟಗಿ ಇವರಿಂದ ದಿನಾಂಕ 27-06-2026 ರಿಂದ 07-07-2026 ರವರೆಗೆ ಸಾಯಂಕಾಲ 6:30ಕ್ಕೆ ವೀರಭದ್ರೇಶ್ವರ ದೇವಸ್ಥಾನದ ಸಭಾಭವನದಲ್ಲಿ ಆಧ್ಯಾತ್ಮಿಕ ಪ್ರವಚನ ನಡೆಯಲಿದೆ ಎಂದು ಜಾತ್ರಾ ಕಮಿಟಿಯು ಪತ್ರಿಕಾ ಪ್ರಕಟಣೆಗೆ ತಿಳಿಸಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 