ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿಯಿಂದ ಅಂಗವಿಕಲನಿಗೆ ಓಟ್ ಲೈಟ್ ವಿಲ್ ಚೇರ್ ವಿತರಣೆ
Sri Dharmasthala Rural Development distributes Oat Light Wheelchair to a disabled person
ಲಕ್ಷ್ಮೇಶ್ವರ" 15: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡ್ಡೆ ಅವರು ಮಂಜೂರು ಮಾಡಿದ ಬಡ್ನಿ ಗ್ರಾಮದ ನಡೆದಾಡಲು ಅಸಾಧ್ಯ ವಾಗಿರುವ ಅಂತಹ ರವಿ ಯಲವಗಿ ಅವರಿಗೆ ಓಟ್ ಸೈಡ್ ವೀಲ್ ಚೇರ್ ಅನ್ನು ಊರಿನ ಹಿರಿಯರಾದ ಶಿವಾನಂದಪ್ಪ ಅಗಸಿಬಾಗಿಲ ಮಾನ್ಯ ಯೋಜನಾಧಿಕಾರಿಗಳು ಹಾಗೂ ಒಕ್ಕೂಟ ಪದಾಧಿಕಾರಿಗಳು ಸಂಘದ ಸದಸ್ಯರ ಸಮ್ಮುಖದಲ್ಲಿ ವಿತರಣೆ ಮಾಡಲಾಯತು ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕರು ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 