ಶ್ರೀ ಕೃಷ್ಣ ಯಾದವಾನಂದ ಮಹಾಸ್ವಾಮಿಗಳ 16ನೇ ವರ್ಷದ ಪಟ್ಟಾಭಿಷೇಕ ಕಾರ್ಯಕ್ರಮ
Sri Krishna Yadavananda Mahaswamy's 16th year coronation ceremony
ಬಳ್ಳಾರಿ 12: ಕರ್ನಾಟಕ ರಾಜ್ಯ ಗೊಲ್ಲ ಯಾದವ ಸಂಘದ ಶತಮಾನೋತ್ಸವ ಮತ್ತು ಶ್ರೀ ಕೃಷ್ಣ ಯಾದವಾನಂದ ಮಹಾಸ್ವಾಮಿಗಳ 16ನೇ ವರ್ಷದ ಪಟ್ಟಾಭಿಷೇಕ ಸಮಾರಂಭ ಕಾರ್ಯಕ್ರಮವನ್ನು ಇದೇ ತಿಂಗಳು 20ರಂದು ಬೆಳಗಾವಿಯ ಚಿಕ್ಕೋಡಿಯಲ್ಲಿ ಏರ್ಪಡಿಸಲಾಗಿದೆ.
ತರುವಾಯ ಲೋಕೋಪಯೋಗಿ ಸಚಿವರು ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ರವರನ್ನು ಭೇಟಿ ಮಾಡಿ ಸಮಾವೇಶದ ರೂಪರೇಷೆಗಳ ಬಗ್ಗೆ ಚರ್ಚೆ ನಡೆಸಿದರು.ಈ ಕಾರ್ಯಕ್ರಮಕ್ಕೆ ವಿಧಾನಪರಿಷತ್ ಸದಸ್ಯರು ಹಾಗೂ ರಾಜ್ಯ ಗೊಲ್ಲ ಯಾದವ ಸಂಘದ ಅಧ್ಯಕ್ಷರಾದ ಡಿ. ಟಿ. ಶ್ರೀನಿವಾಸ್ ರವರು, ಮಾಜಿ ಶಾಸಕರಾದ ಕೆ ಪೂರ್ಣಿಮಾ ಶ್ರೀನಿವಾಸ್ ರವರು ಹಾಗೂ ಕರ್ನಾಟಕ ರಾಜ್ಯ ಗೊಲ್ಲ ಯಾದವ ಸಂಘದ ಪದಾಧಿಕಾರಿಗಳು ಮತ್ತು ಬೆಳಗಾವಿ ಜಿಲ್ಲಾ ಸಮಾಜದ ಮುಖಂಡರುಗಳು ಇಂದು ಬೆಂಗಳೂರಿನಲ್ಲಿ ಆಗಮಿಸಿದ್ದರು ಎಂದುಕೆ.ಇ.ಚಿದಾನಂದಪ್ಪ , ಅಧ್ಯಕ್ಷರು ಬಳ್ಳಾರಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರು ತಿಳಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 