ಅಂಧರ ಟಿ20: 4-1ರಿಂದ ಶ್ರೀಲಂಕಾ ಮಣಿಸಿದ ಭಾರತಕ್ಕೆ ಸರಣಿ, ಜಯ
ಕೊಲಂಬೋ 25: ಶ್ರೀಲಂಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ಅಂಧರ ಕ್ರಿಕೆಟ್ ತಂಡ 4-1 ಅಂತರದ ಭರ್ಜರಿ ಜಯ ಸಾಧಿಸಿದೆ.
ಮಂಗಳವಾರದಂದು ಕೊಲಂಬೋ ದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿ ಅಭೂತಪೂರ್ವ ದಾಖಲೆ ಬರೆದಿದೆ.
ಟಾಸ್ ಸೋತು ಬ್ಯಾಟಿಂಗ್ಗೆ ಇಳಿದ ಅತಿಥೇಯ ಶ್ರೀಲಂಕಾ ಪಡೆ ನಿಗದಿತ ಓವರ್ ಗಳಲ್ಲಿ 190 ರನ್ಗಳಿಸಿ ಥತ್ ಸವಾಲನ್ನೇ ಒಡ್ಡಿತು.
ಆದರೆ ವಿಶ್ವ ಚಾಂಪಿಯನ್ ಭಾರತ ತಂಡಕ್ಕೆ ಈ ಗುರಿ ಏನೂ ಸವಾಲಾಗಲಿಲ್ಲ. 16ನೇ ಓವರ್ ಮುಕ್ತಾಯದ ವೇಳೆಗೆ ಅಜಯ್ ರೆಡ್ಡಿ ಪಡೆ ಯಾವ ವಿಕೆಟ್ ನಷ್ಟವಿಲ್ಲದೆ ಗೆಲುವಿನ ದಡ
ಮುತ್ಟಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 