ಗುರ್ಲಾಪೂರದಲ್ಲಿ ಶ್ರೀರಾಮನವಮಿ ಆಚರಣೆ
Sri Ram Navami celebrations in Gurlapur
ಲೋಕದರ್ಶನ ವರದಿ
ಗುರ್ಲಾಪೂರ (27): ಗ್ರಾಮದ ಆರಾಧ್ಯೆ ದೇವಸ್ಥಾನವಾಗಿರುವ ಹನುಮನ ದೇವಸ್ಥಾನದ ಆವರಣದಲ್ಲಿ ಶ್ರೀ ರಾಮನವಮಿಯನ್ನು ಆಚರಿಸಲಾಯಿತು. ವೇದಮೂರ್ತಿಗಳಾದ ಚಿದಾನಂದ ಸ್ವಾಮಿಜಿಯವರು ರಾಮನ ಬಾಚಿತ್ರಕ್ಕೆ ವಿಷೇಶ ಪೂಜೆ ಸಲಿಸಿದರು. ನಂತರ ರಾಮನವಮಿ ಆಚರಣೆ ಕುರಿತು ತಿಳಿಸುತ್ತಾ .ನಾವು ಮಹಾತ್ಮರ ಜಯಂತಿಯನ್ನು ಆಚರಿಸುವದರಿಂದ ನಮ್ಮ ಮುಂದಿನ ಪಿಳಿಗೆ ಇದರ ಮಹತ್ವ ತಿಳಿ ಸಿದ್ದತಾಗಿದೆ ಎಂದರು. ಈ ಸಂದರ್ಭದಲ್ಲಿ ಗ್ರಾಮದ ಶ್ರೀರಾಮನ ಭಕ್ತರು ಹಾಗೂ ಯುವಕ ಸಂಘದ ಪದಾಧಿಕಾರಿಗಳೂ ಗ್ರಾಮದ ವಿವಿದ ಸಂಘ ಸಂಸ್ಥೆಗಳ ಪದಾದಿಕಾರಿಗಳೂ ಆಗಮಸಿ ಶ್ರೀರಾಮನದರ್ಶನ ಪಡೆದು ಪಾವನರಾದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 