ಶ್ರೀಶೈಲ ಕಮ್ಮಾರಗೆ ಸಿರಿಗನ್ನಡ ಕಲಾ ಪ್ರಶಸ್ತಿ
ಲೋಕದರ್ಶನ ವರದಿ
ಗೋಕಾಕ, 4: ನಗರದ ಲಕ್ಷ್ಮಣರಾವ ಜಾರಕಿಹೊಳಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾಥರ್ಿ ಶ್ರೀಶೈಲ ಕಮ್ಮಾರ ಇತನು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಸಮಾಜ ಕಲ್ಯಾಣ ಸಂಸ್ಥೆ ಹಾಗೂ ಕನರ್ಾಟಕ ರಾಜ್ಯ ಕಲಾವಿದರ ರಕ್ಷಣಾ ವೇದಿಕೆ ಮತ್ತು ಕನರ್ಾಟಕ ಹವ್ಯಾಸಿ ವೃತ್ತಿ ರಂಗಭೂಮಿ ಕಲಾವಿದರ ಒಕ್ಕೂಟ ಇವುಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ಧ ಕನರ್ಾಟಕ ಸಾಹಿತ್ಯ, ಸಂಸ್ಕೃತಿ, ಕಲಾ ಸಂಭ್ರಮ ಸಮ್ಮೇಳನದಲ್ಲಿ ಭಾಗವಹಿಸಿ ಭರತನಾಟ್ಯದಲ್ಲಿ ಸಿರಿಗನ್ನಡ ಕಲಾ ಪ್ರಶಸ್ತಿ ಪಡೆದಿದ್ದಾನೆ.
ವಿದ್ಯಾಥರ್ಿಯ ಸಾಧನೆಯನ್ನು ಸಂಸ್ಥೆಯ ಚೇರಮನ್ನ ಡಾ. ಭೀಮಶಿ ಜಾರಕಿಹೊಳಿ, ಆಡಳಿತಾಧಿಕಾರಿ ಎಸ್ ಜಿ ಬೆಟಗಾರ, ಮುಖ್ಯೋಪಾಧ್ಯಾಯರಾದ ಎಚ್ ವಿ ಪಾಗ್ನಿಸ್, ಬಿ ಕೆ ಕುಲಕಣರ್ಿ, ಪಿ ವಿ ಚಚಡಿ ಹಾಗೂ ಶಿಕ್ಷಕರು ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 