ಶ್ರೀಶೈಲ ಕಮ್ಮಾರಗೆ ಸಿರಿಗನ್ನಡ ಕಲಾ ಪ್ರಶಸ್ತಿ
ಲೋಕದರ್ಶನ ವರದಿ
ಗೋಕಾಕ, 4: ನಗರದ ಲಕ್ಷ್ಮಣರಾವ ಜಾರಕಿಹೊಳಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾಥರ್ಿ ಶ್ರೀಶೈಲ ಕಮ್ಮಾರ ಇತನು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಸಮಾಜ ಕಲ್ಯಾಣ ಸಂಸ್ಥೆ ಹಾಗೂ ಕನರ್ಾಟಕ ರಾಜ್ಯ ಕಲಾವಿದರ ರಕ್ಷಣಾ ವೇದಿಕೆ ಮತ್ತು ಕನರ್ಾಟಕ ಹವ್ಯಾಸಿ ವೃತ್ತಿ ರಂಗಭೂಮಿ ಕಲಾವಿದರ ಒಕ್ಕೂಟ ಇವುಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ಧ ಕನರ್ಾಟಕ ಸಾಹಿತ್ಯ, ಸಂಸ್ಕೃತಿ, ಕಲಾ ಸಂಭ್ರಮ ಸಮ್ಮೇಳನದಲ್ಲಿ ಭಾಗವಹಿಸಿ ಭರತನಾಟ್ಯದಲ್ಲಿ ಸಿರಿಗನ್ನಡ ಕಲಾ ಪ್ರಶಸ್ತಿ ಪಡೆದಿದ್ದಾನೆ.
ವಿದ್ಯಾಥರ್ಿಯ ಸಾಧನೆಯನ್ನು ಸಂಸ್ಥೆಯ ಚೇರಮನ್ನ ಡಾ. ಭೀಮಶಿ ಜಾರಕಿಹೊಳಿ, ಆಡಳಿತಾಧಿಕಾರಿ ಎಸ್ ಜಿ ಬೆಟಗಾರ, ಮುಖ್ಯೋಪಾಧ್ಯಾಯರಾದ ಎಚ್ ವಿ ಪಾಗ್ನಿಸ್, ಬಿ ಕೆ ಕುಲಕಣರ್ಿ, ಪಿ ವಿ ಚಚಡಿ ಹಾಗೂ ಶಿಕ್ಷಕರು ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 