ಶ್ರೀರಾಮನವಮಿ: ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ
ಬೆಂಗಳೂರು, ಏ 02,ಇಂದು ಶ್ರೀರಾಮನವಮಿ. ಹಿಂದೂಗಳ ಮನೆ ಮನೆಗಳಲ್ಲಿ ಲಕ್ಷ್ಮಣ, ಸೀತಾ, ಆಂಜನೇಯರ ಸಮೇತ ಶ್ರೀರಾಮನನ್ನು ಭಕ್ತಿ ಭಾವಗಳಿಂದ ಪೂಜಿಸಲಾಗುತ್ತಿದೆ.ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಶ್ರೀರಾಮನವಮಿಯ ಶುಭ ಕೋರಿದ್ದು, “ಎಲ್ಲರಿಗೂ ಶುಭವಾಗಲಿ” ಎಂದು ಟ್ವೀಟ್ ಮಾಡಿದ್ದಾರೆ.ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಎಲ್ಲೆಡೆ ನಡೆಯಬೇಕಿದ್ದ ಪಾನಕ, ಕೋಸಂಬರಿ ಸಮಾರಾಧನೆ ನಡೆಯುತ್ತಿಲ್ಲ. ಮನೆಗಳಲ್ಲಿ ಮಾತ್ರ ಹಬ್ಬ ಆಚರಿಸಲಾಗುತ್ತಿದೆ. ಹದಿನಾಲ್ಕು ವರ್ಷಗಳ ವನವಾಸ ಮುಗಿಸಿ, ಲಂಕೆಯಲ್ಲಿ ರಾವಣನನ್ನು ಸಂಹರಿಸಿದ ಬಳಿಕ ಅಯೋಧ್ಯೆಗೆ ಮರಳಿದ ಆದರ್ಶ ಪುರುಷ ಶ್ರೀರಾಮನ ಜನ್ಮದಿನವನ್ನು ಶ್ರೀರಾಮನವಮಿಯಾಗಿ ಪ್ರತಿವರ್ಷ ಆಚರಿಸಲಾಗುತ್ತದೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 