ವಿಶ್ವಚೇತನಗೆ ರಾಜ್ಯ ಪ್ರಶಸ್ತಿ
ಗುಳೇದಗುಡ್ಡ23: ಸ್ಥಳೀಯ ಪಿಇ ಟ್ರಸ್ಟಿನ ರಾಠಿ ಮತ್ತು ಕಾವಡೆ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾಥರ್ಿ ವಿಶ್ವಚೇತನ ಸೂಡಿಮಠ ಈತನು ಜ. 19 ರಂದು ಹೊಸಪೇಟೆ ತಾಲೂಕಾ ಸ್ಟೋಟ್ಸರ್್ ಕರಾಟೆ ಅಸೋಸಿಯೇಶನ್ (ರಿ) ಸಂಘಟಿಸಿದ ಪ್ರಥಮ ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನಲ್ಲಿ ಸಮೂಹ ಕಲೆಯಲ್ಲಿ ಎರಡನೇ ಸ್ಥಾನ ಹಾಗೂ ವೈಯಕ್ತಿಕ ಕಲೆಯಲ್ಲಿ ಮೂರನೇ ಸ್ಥಾನ ಪಡೆದು ಶಾಲೆಗೆ ಕೀತರ್ಿ ತಂದಿದ್ದಾನೆ ಎಂದು ಮುಖ್ಯೋಧ್ಯಾಪಕಿ ಜೆ.ಜೆ.ಲೋಬೋ ಹಾಗೂ ವಿ.ವಿ.ಹಳ್ಳೂರ ತಿಳಿಸಿದ್ದಾರೆ.
ಶಾಲೆಯ ಆಡಳಿತ ಮಂಡಳಿ ಸದಸ್ಯರು ಹಾಗೂ ಚೇರಮನ್ ಅಶೋಕ ಹೆಗಡಿ ವಿದ್ಯಾಥರ್ಿಯನ್ನು ಅಭಿನಂದಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 