ಆರೋಗ್ಯ ಸೇತು ಆ್ಯಪ್ ಬಳಸುವಂತೆ ರಾಜ್ಯ ಸರ್ಕಾರದ ಸೂಚನೆ
ಬೆಂಗಳೂರು,ಏ 11,ಆರೋಗ್ಯ ಸೇತು ಆ್ಯಪ್ ಬಳಸುವಂತೆ ರಾಜ್ಯ ಸರ್ಕಾರದ ಸೂಚಿಸಿದೆ ಸಾರ್ವಜನಿಕರು, ಸರ್ಕಾರಿ ನೌಕರರು, ಸ್ವಯಂ ಸೇವಕರು ಕಡ್ಡಾಯವಾಗಿ ಬಳಸುವಂತೆ ಸೂಚನೆ ನೀಡಿದ್ದು, Arogya setu COVID-19 ಆ್ಯಪ್ ನ್ನು iOS ಹಾಗೂ Android ಮೊಬೈಲ್ ಗಳಲ್ಲಿ ಬಳಸಬಹುದಾಗಿದೆ.ಆ್ಯಪ್ ಮೂಲಕ ಕೋವಿಡ್ ಸೋಂಕು ಪಾಸಿಟಿವ್ ಆಗಿರುವ, ಸೋಂಕಿಗೆ ತುತ್ತಾಗಿರುವ ವ್ಯಕ್ತಿಯ ಮೇಲೆ ನಿಗಾ ಇಟ್ಟಿರುವ ಮಾಹಿತಿ ಲಭ್ಯವಾಗಲಿದೆ ಎಂದು ರಾಜ್ಯ ಸರ್ಕಾರದ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ ಹೊರಡಿಸಿರುವ ಸುತ್ತೋಲೆ ಹೊರಡಿಸಿದ್ದಾರೆ. ದೇಶದಲ್ಲಿ ಏ. 30ರವರೆಗೆ ಲಾಕ್ಡೌನ್ ಮುಂದುವರೆಸಲು ಕೇಂದ್ರ ಸರ್ಕಾರದ ತೀರ್ಮಾನಿಸಿದೆ ಎನ್ನಲಾಗಿದ್ದು ಈ ಕುರಿತು ಕೇಂದ್ರ ಸರ್ಕಾರ ಅಧಿಕೃತ ಮಾಹಿತಿ ನೀಡಲಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ದೇಶದ ಮುಖ್ಯಮಂತ್ರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 