ಶಿವಶಕ್ತಿ ಶುಗರ್ ಸಕ್ಕರೆ ಕಾರ್ಖಾನೆಯ ಅಭಿಯಂತರರಿಗೆ ರಾಜ್ಯಮಟ್ಟದ ಪ್ರಶಸ್ತಿ
State level award for engineers of Shivashakti Sugar Factory
ಮಾಂಜರಿ 18: ರಾಜ್ಯಸಭೆಯ ಮಾಜಿ ಸದಸ್ಯ ಹಾಗೂ ಕೆಎಶಿಕ್ಷಣ ಸಂಸ್ಥೆಯ ಗೌರವ ಕಾರ್ಯಾಧ್ಯಕ್ಷ ಪದ್ಮಶ್ರೀ ಡಾ ಪ್ರಭಾಕರ್ ಕೋರೆ ಹಾಗೂ ಕೆ ಎಲ್ ಈ ಸಂಸ್ಥೆಯ ಕಾರ್ಯಾಧ್ಯಕ್ಷರಾಗಿರುವ ಅ"ುತ್ ಕೋರೆ ಇವರ ಒಡೆತನರಾದ ರಾಯಬಾಗ್ ತಾಲೂಕಿನ ಸೌದತ್ತಿ ಗ್ರಾಮದಲ್ಲಿರುವ ಶಿವಶಕ್ತಿ ಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಕಾರ್ಯ ನಿರ್ವ"ಸುತ್ತಿರುವ ಅಭಿಯಂತರಾದ ಶ್ರೀ ರ" ಖಂಡಗಾವೆ ಹಾಗೂ ಶ್ರೀ ಅ"ುತ್ ಡಿ ಕೋರೆ ಇವರಿಗೆ ಇತ್ತೀಚಿಗೆ ರಾಜ್ಯದ ಸಕ್ಕರೆ ಸಚಿವರಾದ ಶಿವಾನಂದ್ ಪಾಟೀಲ್ ಇವರ ಹಸ್ತದಿಂದ ಸಕ್ಕರೆ ಉದ್ಯಮದ ಪ್ರತ್ಠಿತ ಅಭಿಯಂತ ಪ್ರಶಸ್ತಿ ನೀಡಿ ಸನ್ಮಾನಿಸಿದರು
ಬೆಳಗಾ"ಯ ಎಸ್ ನಿಜಲಿಂಗಪ್ಪ ಸಕ್ಕರೆ ಸಂಶೋಧನಾ ಕೇಂದ್ರದಲ್ಲಿ ಇತ್ತೀಚೆಗೆ ನಡೆದ ಪರೀಕ್ಷೆಯಲ್ಲಿ ಶಿವಶಕ್ತಿ ಶುಗರ್ ಸಕ್ಕರೆ ಕಾರ್ಖಾನೆಯ ಅಭಿಯಂತರಾದ ಶ್ರೀ ರ" ಖಡಗಾ" ಹಾಗೂ ಶ್ರೀ ಅ"ುತ್ ಡಿ ಪೊರೆ ಇವರು ಹೆಚ್ಚಿನ ಅಂಕ ಗಳಿಸಿ ತೇರ್ಗಡೆಯಾದ ಪ್ರಯುಕ್ತ ಈ ಪ್ರಶಸ್ತಿ ನೀಡಿ ಗೌರ"ಸಲಾುತು . ಈ ಕಾರ್ಯಕ್ರಮಕ್ಕೆ ಜಮಖಂಡಿಯ ಶಾಸಕರಾದ ಜಗದೀಶ್ ಗುಂಡಗಂಟಿ ಸಕ್ಕರೆ ಆಯುಕ್ತಾರಾದ ಗೋ"ಂದ್ ರೆಡ್ಡಿ ಹಾಲಸಿದ್ದನಾಥ್ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದ ಎಂ ಪಿ ಪಾಟೀಲ್ ಎಸ್ ನಿಜಲಿಂಗಪ್ಪ ಸಕ್ಕರೆ ಸಂಶೋಧನಾ ಕೇಂದ್ರದ ನಿರ್ದೇಶಕರಾದ ರಾಜಗೋಪಾಲ್ ಇವರು ಹಾಜರಿದ್ದರು .
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 