ರಾಜ್ಯಮಟ್ಟದ ಛಾಯಾಗ್ರಹಣ ಸ್ಪರ್ಧೆ: ಸೋಮೇಶಪ್ಪಗೆ ಪ್ರಥಮ ಸ್ಥಾನ
State level photography competition: Someshappa wins first place
ಹೂವಿನಹಡಗಲಿ 04; ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಮತ್ತು ಮೈಸೂರು ಸ್ಕೂಲ್ ಆಫ್ ಆರ್ಕಿಟೆಕ್ಟರ್, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ "ವಿಶ್ವ ಪರಂಪರೆ ಸಪ್ತಾಹದ" ಪ್ರಯುಕ್ತ ವಿಶ್ವ ಪರಂಪರೆ ತಾಣಗಳ ಬಗ್ಗೆನ. 22, ಮತ್ತು 23 ರಂದು ರಾಜ್ಯ ಮಟ್ಟದ ಛಾಯಾಗ್ರಹಣ ಸ್ಪರ್ಧೆ ಮೈಸೂರಿನಲ್ಲಿ ನಡೆಯಿತು.
ಈ ಸ್ಪರ್ಧೆಯಲ್ಲಿ ಹಡಗಲಿ ತಾಲೂಕಿನ ವಿಕೆಕೆ ಕೆಪಿಎಸ್ ಪ್ರೌಢಶಾಲಾ ವಿಭಾಗ ಹಿರೇಹಡಗಲಿಯ ಕನ್ನಡ ಶಿಕ್ಷಕ, ಪಕ್ಷಿ ತಜ್ಞ ಸೋಮೇಶಪ್ಪ ಸಿ ಎನ್ ಇವರು ತೆಗೆದ ಹಂಪಿಯ ವಿಜಯವಿಠಲ ದೇವಾಲಯದ ಸಂಗೀತದ ಸ್ವರಗಳನ್ನು ಹೊರಡಿಸುವ ಕಲ್ಲಿನ ಕಂಬದ ನಯನ ಮನೋಹರವಾದ ಛಾಯಾಚಿತ್ರ ಪ್ರಥಮ ಸ್ಥಾನವನ್ನು ಪಡೆದಿದೆ ಎಂದು ಶಿಕ್ಷಕ ಸೋಮೇಶಪ್ಪ ತಿಳಿಸಿದ್ದಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 