ರಾಜ್ಯ ಮಟ್ಟದ ನೇಮಕಾತಿ ಕ್ಯಾಂಪಸ್ ಸಂದರ್ಶನ ಯಶಸ್ವಿ
State level recruitment campus interview successful
ಗದಗ 27: ಸರ್ಕಾರಿ ಪಾಲಿಟೆಕ್ನಿಕ್, ನರಸಾಪೂರ, ಬೆಟಗೇರಿ, ಗದಗ ಸಂಸ್ಥೆಯಲ್ಲಿ ಡಿಪ್ಲೋಮಾ ವಿವಿಧ ವಿಭಾಗಗಳಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಖಣದಟಠ ಉಟಠಚಿಟ ಇಟಿಜಡಿರಥಿ ಐಟಣಜಜ, ಏಚಿಡಿಟಿಚಿಣಚಿಞಚಿ ಬಹುರಾಷ್ಟ್ರೀಯ ಕಂಪನಿ ವತಿಯಿಂದ ರಾಜ್ಯ ಮಟ್ಟದ ನೇಮಕಾತಿ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು.
ಸದರಿ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಡಿಪ್ಲೋಮಾ ಪಾಸಾದ ಸುಮಾರು 200 ವಿದ್ಯಾರ್ಥಿಗಳು ನೇಮಕಾತಿ ಸಂದರ್ಶನದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಖಣದಟಠ ಉಟಠಚಿಟ ಇಟಿಜಡಿರಥಿ ಐಟಣಜಜ, ಏಚಿಡಿಟಿಚಿಣಚಿಞಚಿ ಬಹುರಾಷ್ಟ್ರೀಯ ಕಂಪನಿ ಅಧಿಕಾರಿಗಳಾದ ಶ್ರೀ ಜಗದೀಶ ಊಖಂ ಮುಖ್ಯಸ್ಥರು ಹಾಗೂ ಇತರೆ ವಿವಿಧ ವಿಭಾಗಗಳ ಅಧಿಕಾರಿಗಳು ಹಾಜರಿದ್ದು, ಕಂಪನಿಯ ಕುರಿತು ಮಾಹಿತಿಯನ್ನು ಒದಗಿಸಿದರು ಹಾಗೂ ವಿದ್ಯಾರ್ಥಿಗಳಿಗೆ ಸಂದರ್ಶನವನ್ನು ಜರುಗಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯರು, ವಿಭಾಗಾಧಿಕಾರಿಗಳು, ಉದ್ಯೋಗ ಮತ್ತು ತರಬೇತಿ ಅಧಿಕಾರಿಗಳು ಎಲ್ಲ ಸಿಬ್ಬಂದಿಗಳು ಹಾಗೂ ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳು ಹಾಜರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 