ರಾಜ್ಯ ಮಟ್ಟದ ನೇಮಕಾತಿ ಕ್ಯಾಂಪಸ್ ಸಂದರ್ಶನ ಯಶಸ್ವಿ
State level recruitment campus interview successful
ಗದಗ 27: ಸರ್ಕಾರಿ ಪಾಲಿಟೆಕ್ನಿಕ್, ನರಸಾಪೂರ, ಬೆಟಗೇರಿ, ಗದಗ ಸಂಸ್ಥೆಯಲ್ಲಿ ಡಿಪ್ಲೋಮಾ ವಿವಿಧ ವಿಭಾಗಗಳಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಖಣದಟಠ ಉಟಠಚಿಟ ಇಟಿಜಡಿರಥಿ ಐಟಣಜಜ, ಏಚಿಡಿಟಿಚಿಣಚಿಞಚಿ ಬಹುರಾಷ್ಟ್ರೀಯ ಕಂಪನಿ ವತಿಯಿಂದ ರಾಜ್ಯ ಮಟ್ಟದ ನೇಮಕಾತಿ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು.
ಸದರಿ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಡಿಪ್ಲೋಮಾ ಪಾಸಾದ ಸುಮಾರು 200 ವಿದ್ಯಾರ್ಥಿಗಳು ನೇಮಕಾತಿ ಸಂದರ್ಶನದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಖಣದಟಠ ಉಟಠಚಿಟ ಇಟಿಜಡಿರಥಿ ಐಟಣಜಜ, ಏಚಿಡಿಟಿಚಿಣಚಿಞಚಿ ಬಹುರಾಷ್ಟ್ರೀಯ ಕಂಪನಿ ಅಧಿಕಾರಿಗಳಾದ ಶ್ರೀ ಜಗದೀಶ ಊಖಂ ಮುಖ್ಯಸ್ಥರು ಹಾಗೂ ಇತರೆ ವಿವಿಧ ವಿಭಾಗಗಳ ಅಧಿಕಾರಿಗಳು ಹಾಜರಿದ್ದು, ಕಂಪನಿಯ ಕುರಿತು ಮಾಹಿತಿಯನ್ನು ಒದಗಿಸಿದರು ಹಾಗೂ ವಿದ್ಯಾರ್ಥಿಗಳಿಗೆ ಸಂದರ್ಶನವನ್ನು ಜರುಗಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯರು, ವಿಭಾಗಾಧಿಕಾರಿಗಳು, ಉದ್ಯೋಗ ಮತ್ತು ತರಬೇತಿ ಅಧಿಕಾರಿಗಳು ಎಲ್ಲ ಸಿಬ್ಬಂದಿಗಳು ಹಾಗೂ ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 