ರಾಜ್ಯಮಟ್ಟದ ಕುಸ್ತಿ ಸ್ಪಧರ್ೆಗೆ ಆಯ್ಕೆ
ಲೋಕದರ್ಶನ ವರದಿ
ಧಾರವಾಡ 27: ಮ.ವಿ.ಪ್ರ. ಮಂಡಳದ ಭಾರತ ಪ್ರೌಢಶಾಲೆ& ಜೀಜಾಮಾತಾ ಕನ್ನಡ ಹಿರಿಯ ಪ್ರಾಥಮಿಕ ಶಾಲೆ, ಧಾರವಾಡ ವಿದ್ಯಾಥರ್ಿ- ವಿದ್ಯಾಥರ್ಿನಿಯರು ಕನರ್ಾಟಕ ಸಕರ್ಾರ ಜಿಲ್ಲಾ ಪಂಚಾಯತ, ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆ, ಧಾರವಾಡಇವರ ಸಂಯುಕ್ತಾಶ್ರಯದಲ್ಲಿ ನಡೆದ ತಾಲೂಕಾ ಮಟ್ಟದ ಓಟ, ಜಿಗಿತ, ಎಸೇತ, ಹಾಗೂ ಜಿಲ್ಲಾ ಮಟ್ಟದಕುಸ್ತಿ ಸ್ಪಧರ್ೆಯಲ್ಲಿ ವಿಜೇತರಾಗಿ ರಾಜ್ಯಮಟ್ಟದ ಕುಸ್ತಿ ಸ್ಪಧರ್ೆಗೆ ಆಯ್ಕೆಯಾಗಿದ್ದಾರೆ.
ಈ ವಿಜೇತರಾದ ವಿದ್ಯಾಥರ್ಿಗಳಿಗೆ ಮರಾಠಾ ವಿದ್ಯಾ ಪ್ರಸಾರಕ ಮಂಡಳದ ಆದ್ಯಕ್ಷರು, ಉಪಾಧ್ಯಕ್ಷರು, ಕಾಯರ್ಾಧ್ಯಕರು, ಗೌರವ ಕಾರ್ಯದಶರ್ಿಗಳ ನಿದರ್ೇಶಕ ಮಂಡಳಿಯವರು ಪ್ರಾಥಮಿಕ, ಪ್ರೌಢಶಾಲಾ ಮುಖ್ಯೋಧ್ಯಾಪಕರು ದೈಹಿಕ ಶಿಕ್ಷಣ ಶಿಕ್ಷಕರು ಶುಭ ಕೋರಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 