ರಾಜ್ಯಮಟ್ಟದ ಕುಸ್ತಿ ಸ್ಪಧರ್ೆಗೆ ಆಯ್ಕೆ
ಲೋಕದರ್ಶನ ವರದಿ
ಧಾರವಾಡ 27: ಮ.ವಿ.ಪ್ರ. ಮಂಡಳದ ಭಾರತ ಪ್ರೌಢಶಾಲೆ& ಜೀಜಾಮಾತಾ ಕನ್ನಡ ಹಿರಿಯ ಪ್ರಾಥಮಿಕ ಶಾಲೆ, ಧಾರವಾಡ ವಿದ್ಯಾಥರ್ಿ- ವಿದ್ಯಾಥರ್ಿನಿಯರು ಕನರ್ಾಟಕ ಸಕರ್ಾರ ಜಿಲ್ಲಾ ಪಂಚಾಯತ, ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆ, ಧಾರವಾಡಇವರ ಸಂಯುಕ್ತಾಶ್ರಯದಲ್ಲಿ ನಡೆದ ತಾಲೂಕಾ ಮಟ್ಟದ ಓಟ, ಜಿಗಿತ, ಎಸೇತ, ಹಾಗೂ ಜಿಲ್ಲಾ ಮಟ್ಟದಕುಸ್ತಿ ಸ್ಪಧರ್ೆಯಲ್ಲಿ ವಿಜೇತರಾಗಿ ರಾಜ್ಯಮಟ್ಟದ ಕುಸ್ತಿ ಸ್ಪಧರ್ೆಗೆ ಆಯ್ಕೆಯಾಗಿದ್ದಾರೆ.
ಈ ವಿಜೇತರಾದ ವಿದ್ಯಾಥರ್ಿಗಳಿಗೆ ಮರಾಠಾ ವಿದ್ಯಾ ಪ್ರಸಾರಕ ಮಂಡಳದ ಆದ್ಯಕ್ಷರು, ಉಪಾಧ್ಯಕ್ಷರು, ಕಾಯರ್ಾಧ್ಯಕರು, ಗೌರವ ಕಾರ್ಯದಶರ್ಿಗಳ ನಿದರ್ೇಶಕ ಮಂಡಳಿಯವರು ಪ್ರಾಥಮಿಕ, ಪ್ರೌಢಶಾಲಾ ಮುಖ್ಯೋಧ್ಯಾಪಕರು ದೈಹಿಕ ಶಿಕ್ಷಣ ಶಿಕ್ಷಕರು ಶುಭ ಕೋರಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 