ಜೂ.29ರಂದು ಮೂರ್ತಿ ಪ್ರತಿಷ್ಠಾಪನೆ: ಬೃಹತ್ ಬೈಕ್ ರಾ್ಯಲಿ
Statue installation on June 29: Huge bike rally...
ತಾಳಿಕೋಟಿ 28: ಪಟ್ಟಣದ ಆರಾಧ್ಯ ದೈವ ಖಾಸ್ಗತೇಶ್ವರ ಮಠದ ಲಿಂಗೈಕ್ಯ ವಿರಕ್ತ ಮಹಾಸ್ವಾಮಿಗಳ ನೂತನ ಮೂರ್ತಿ ಪ್ರತಿಷ್ಠಾಪನೆ ನಿಮಿತ್ಯವಾಗಿ ಪಟ್ಟಣದಲ್ಲಿ ಬೃಹತ್ ಯುವ ಬೈಕ್ ರಾ್ಯಲಿ ಜೂ.29ರಂದು ನಡೆಯಲಿದೆ.
ಪಟ್ಟಣದ ಮಿಣಜಗಿ ಕ್ರಾಸ್ ನಲ್ಲಿರುವ ಕೌಟಿಲ್ಯ ಅಕಾಡೆಮಿ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ, ಖಾಸ್ಗತೇಶ್ವರ ಮಠದ ಪರಮ ಭಕ್ತ ರಾಜಶೇಖರ ಸಜ್ಜನ ಇವರ ಕುಟುಂಬಸ್ಥರ ನೇತೃತ್ವದಲ್ಲಿ ನಿರ್ಮಾಣಗೊಂಡಿರುವ ಲಿಂಗೈಕ್ಯ ಪರಮ ಪೂಜ್ಯ ವಿರಕ್ತಮಹಾ ಸ್ವಾಮಿಗಳ 4ಅಡಿ ಎತ್ತರದ ಈ ಭವ್ಯ ಮೂರ್ತಿಯನ್ನು ಕೌಟಿಲ್ಯ ಅಕಾಡೆಮಿಯಿಂದ ಮೆರವಣಿಗೆಯ ಮೂಲಕ ತರಲಾಗುತ್ತಿದ್ದು ಇದರ ನಿಮಿತ್ಯವಾಗಿ ಇಂದು ಸಂಜೆ 4:30 ಘಂಟೆಗೆ ಪಟ್ಟಣದ ಬಸವೇಶ್ವರ ವೃತ್ತದಿಂದ ಖಾಸ್ಗತೇಶ್ವರ ಮಠದವರೆಗೆ ಬೈಕ್ ರಾ್ಯಲಿ ಮೂಲಕ ತರಲು ನಿರ್ಧರಿಸಿದ್ದು ಇದರಲ್ಲಿ ಮಠದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಶ್ರೀಮಠದ ಸಿದ್ಧಲಿಂಗ ದೇವರು ತಿಳಿಸಿದ್ದಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 