ಖಿಳೇಗಾಂವ ಬಸವೇಶ್ವರ ಏತ್ ನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಳಿಸಲು ಹೋರಾಟ
Struggle to complete Khilegaon Basaveshwar Et Irrigation Project
ಖಿಳೇಗಾಂವ ಬಸವೇಶ್ವರ ಏತ್ ನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಳಿಸಲು ಹೋರಾಟ
ಸಂಬರಗಿ05 : ಖಿಳೇಗಾಂವ ಬಸವೇಶ್ವರ ಏತ್ ನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಳಿಸಲು ಸರ್ಕಾರ ಹಿಂದೇಟು ಹಾಕುತಾ ಇದ್ದೆಅನುದಾನ ಬಿಡುಗಡೆ ಮಾಡಿ ಶೀಘ್ರದಲ್ಲಿದಲ್ಲಿ ಪೂರ್ಣಗೊಳಿಸಬೇಕೆಂದು ಇಲ್ಲವಾದರೆ ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ಚಿಕ್ಕೋಡಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸನ್ಯಾಯವಾದಿ ನಿಂಗಾಪ್ಪ ಖೋಕುಲೆ ಎಚ್ಚರಿಕೆ ನೀಡಿರುಮಲಾಬಾದ ಗ್ರಾಮದಲ್ಲಿ ಪಕ್ಷ ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿ ಕಳೆದ ಇಪ್ಪತ್ತು ವರ್ಷದಿಂದ ಈ ಯೋಜನೆ ನನಗುದ್ದಿಗೆ ಬಿದ್ದಿದೆ ಯಾವುದೇ ಸರ್ಕಾರ ಅಧಿಕಾರ ಬಂದ ನಂತರ ಆಶ್ವಾಸ ನೀಡಿದ್ದಾರೆ ಆ ಪ್ರಕಾರ ಯಾವುದೇ ಕಾಮಗಾರಿ ಆಗಿಲ್ಲ ಯಾವುದೇ ಪಕ್ಷದ ರಾಜಕೀಯ ಮುಖಂಡರು ಗಡಿ ಭಾಗದಲ್ಲಿ ಚುನಾವಣೆ ಬಂದಂತ ಆಶ್ವಾಸ ನೀಡುತ್ತಾರೆ ಅನುದಾನ ಕೊರತೆಯಿಂದ ಕೆಲಸಗಳು ತಡೆಹಿಡಿತಾ ಇದಾವೆ ನೀರು ಇಲ್ಲದೆ ರೈತರು ಕಂಗಾಲಾಗಿದ್ದಾರೆ ನೀರಾವರಿ ಸೌಲಭ್ಯ ಕಲ್ಪಿಸಿ ಗಡಿಭಾಗ ಬರಗಾಲ್ ಮುಕ್ತ ಮಾಡು ಅಂತ ವಿನಂತಿ ಮಾಡಿದರುಚಳಿಗಾಲದ ಅಧಿವೇಶನದಲ್ಲಿ ಗಡಿ ಭಾಗದ ಗ್ರಾಮಗಳಿಗೆ ನೀರಾವರಿ ಯೋಜನೆಗೆ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಅಂದ್ರೆಈ ಯೋಜನೆಯ ಪೂರ್ಣಗೊಳ್ಳುವ ಸಾಧ್ಯತೆ ಇದೆ ಇಲ್ಲವಾದರೆ ಮುಂದೆಯೂ ಇದೇ ಪರಿಸ್ಥಿತಿ ಉಳಿಯಲಿದೆ, ಹೊಟ್ಟೆ ತುಂಬಿಸಿಕೊಳ್ಳಲು ರೈತ ವಲಸೆ ಹೋಗುವ ಕಾಲ ಬರುವ ಸಾಧ್ಯತೆ ಹೆಚ್ಚು ಕಾಣುತ್ತಿದೆ. ಈ ವೇಳೆ ಕೆ ಎ ಹಲಸಿಗಿ ,ರಾಮಗೊಂಡ ಪಾಟೀಲ್, ಪಿಎಸಕುಳೊಳಿ ,ಎಎಪಾಟಿಲ, ಎ,ಎಸ,ಹುಚಗೌಡರ ಇನ್ನಿದ್ರೂ ಉಪಸ್ಥಿರ ಇದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 