ಶಿರುಗುಪ್ಪಿ ಗ್ರಾಮದ ವಿದ್ಯಾರ್ಥಿ ಎಂಬಿಬಿಎಸ್ಗೆ ಆಯ್ಕೆ..!
Student from Shiruguppi village selected for MBBS..!
ಕಾಗವಾಡ 20: ತಾಲೂಕಿನ ಶಿರುಗುಪ್ಪಿ ಗ್ರಾಮದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿ ವೇದಾಂತ ಸಚೀನ ಪಾಟೀಲ ಇತನು ಎಂಬಿಬಿಎಸ್ ಕೋರ್ಸ್ಗೆ ಆಯ್ಕೆಯಾಗಿದ್ದು, ಶಾಲೆಯ ಕೀರ್ತಿ ಹೆಚ್ಚಿಸಿದ್ದಾನೆ.
ಇತ್ತಿಚಿಗೆ ಶಾಲೆಯಲ್ಲಿ ವೇದಾಂತ ಪಾಟೀಲ ಇತನನ್ನು ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ ಶಿಕ್ಷಕ ವೃಂದದವರು ಸನ್ಮಾನಿಸಿ, ಸತ್ಕರಿಸಿ ಅಭಿನಂದಿಸಿದ್ದಾರೆ ಮತ್ತು ಆತನ ಉನ್ನತ ಶಿಕ್ಷಣಕ್ಕೆ ಶುಭ ಹಾರೈಸಿದ್ದಾರೆ.
ಈ ವೇಳೆ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಯು.ಎಸ್. ಶೆಟ್ಟಿ, ಪ್ರೌಢಶಾಲಾ ಮುಖ್ಯೋದ್ಯಾಪಕ ಎಸ್.ಎಸ್. ವಂಡಗೂಡೆ, ಪ್ರಾಥಮಿಕ ಶಾಲಾ ಮುಖ್ಯೋದ್ಯಾಪಕ ಎಸ್.ಕೆ. ಮಾಂಜರೆ, ಶಿಕ್ಷಕ ಎಸ್.ಡಿ. ಕದಂ ಸೇರಿದಂತೆ ಎಲ್ಲ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 