ವಿದ್ಯಾರ್ಥಿನಿ ಪೂರ್ವಿ ವಿಜೇತರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆ
Student selected as Purvi winner for national level
ಕಾರವಾರ 23 : ಶಾಲಾ ಶಿಕ್ಷಣ ಇಲಾಖೆ ಈಚೆಗೆ ಹಾಸನ ಜಿಲ್ಲೆಯಲ್ಲಿ ನಡೆಸಿದ 2025-26ನೇ ಸಾಲಿನ ,14 ವರ್ಷ ವಯೋಮಿತಿಯ ರಾಜ್ಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಕಾರವಾರದ ಬಾಲಮಂದಿರ ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು. ಪೂರ್ವಿ ತಾರಾನಾಥ ಹರಿಕಂತ್ರ ರಾಷ್ಟ್ರ ಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿದ್ದಾಳೆ. 200 ಮತ್ತು 400 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.ಪೂರ್ವಿ ಸಾಧನೆಗೆ ಕಾರವಾರ ಎಜ್ಯಕೇಶನ್ ಸೊಸೈಟಿಯ ಅಧ್ಯಕ್ಷ ಎಸ್.ಪಿ. ಕಾಮತ, ಉಪಾಧಕ್ಷ ಅನಿರುದ್ಧ ಹಳದಿಪುರ, ಕಾರ್ಯದರ್ಶಿ ಶ್ರೀ ಆರ್.ಎಸ್. ಹಬ್ಬು ಹಾಗೂ ಆಡಳಿತಾಧಿಕಾರಿ ಮತ್ತು ಹೆಚ್ಚುವರಿ ಕಾರ್ಯದರ್ಶಿ ಜಿ.ಪಿ. ಕಾಮತ ಮತ್ತು ಬಾಲಮಂದಿರ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಅಂಜಲಿ ಮಾನೆ ಹಾಗೂ ದೈಹಿಕ ಶಿಕ್ಷಕ, ಶಿಕ್ಷಕವೃಂದ, ವಿದ್ಯಾರ್ಥಿಗಳು ಮತ್ತು ಪಾಲಕರು ಅಭಿನಂದಿಸಿದ್ದಾರೆ......
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 