ವಿದ್ಯಾರ್ಥಿಗಳ ರಜತ ಮಹೋತ್ಸವ - ಗುರುಗಳಿಗೆ ಸನ್ಮಾನ
Students' Silver Jubilee - Tribute to Teachers
ವಿದ್ಯಾರ್ಥಿಗಳ ರಜತ ಮಹೋತ್ಸವ - ಗುರುಗಳಿಗೆ ಸನ್ಮಾನ
ಬಳ್ಳಾರಿ 12 : ಸ್ಥಳೀಯ ಕಂಟೋನ್ ಮೆಂಟ್ ಪ್ರದೇಶದಲ್ಲಿರುವ ಕಿರಿಯ ತಾಂತ್ರಿಕ ಶಾಲೆಯ 2000-2001ರಸಾಲಿನ ವಿದ್ಯಾರ್ಥಿಗಳು ತಮ್ಮ ರಜತ ಮಹೋತ್ಸವನ್ನು ಇಲ್ಲಿನ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಿದ್ದು ಗುರುಗಳಿಗೆ ಗೌರವಿಸಿ ಸನ್ಮಾನಿಸಿದರು. ಶಿಕ್ಷಕರಾದ ಶ್ರೀರಾಮದಾಸ್, ಶಿವಶಂಕರ, ತಿಪ್ಪೇಸ್ವಾಮಿ, ಶಿಕ್ಷಕಿಯರಾದ ಸುಮಾ, ಗಿರಿಜಾ ಅವರುಗಳು ಉಪಸ್ಥಿತರಿದ್ದು ಹಳೆಯ ವಿದ್ಯಾಥಿ9ಗಳು ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿ ಗೌರವಿಸಿದರು.ಕಾಯ9ಕ್ರಮದಲ್ಲಿ 2000-01ರ ಸಾಲಿನ ವಿದ್ಯಾರ್ಥಿಗಳಾದ ಕೆಂಚಪ್ಪಬಾಬು, ಸಂಗಮೇಶ್ವರ, ರಾಜಶೇಖರ, ರವಿಕುಮಾರ್, ಪ್ರದೀಪ, ಹಯಾತ್, ಅಶೋಕ, ಶಿವಲಿಂಗ ಸ್ವಾಮಿ, ಸರಸ್ವತಿ ಸೇರಿದಂತೆ ಶಾಲೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 