ವಿದ್ಯಾರ್ಥಿಗಳ ಸಾಧನೆ

ಧಾರವಾಡ, 9: ನಮ್ಮ ಜೆ.ಎಸ್‌.ಎಸ್‌. ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಮ್ಯತ್ಯುಂಜಯ ನಗರ ಸವದತ್ತಿ ರೋಡ ಧಾರವಾಡ  ಶಾಲೆಯ ???? -?? ನೇ ಸಾಲಿನ ಎಸ್‌.ಎಸ್‌.ಎಲ್‌.ಸಿ. ಪರೀಕ್ಷೆಯಲ್ಲಿ ಶಾಲೆಯ ಒಟ್ಟು ಫಲಿತಾಂಶ 98ಅ ಆಗಿರುತ್ತದೆ.  ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳ  

 ಹೆಸರುಗಳು ಈ ಕೆಳಗಿನಂತಿದೆ. 

ಈ ಉತ್ತಮ ಶೈಕ್ಷಣಿಕ ಸಾಧನೆಗೆ ಜನತಾ ಶಿಕ್ಷಣ ಸಮಿತಿಯ ಅಧ್ಯಕ್ಷರಾದ ಪೂಜ್ಯ ಪೇಜಾವರ ಶ್ರೀಗಳಾದ  ವಿಶ್ವಪ್ರಸನ್ನ ತೀರ್ಥ ಸ್ವಾಮಿಗಳು, ಕಾರ್ಯಾಧ್ಯಕ್ಷರಾದ ಪೂಜ್ಯ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದರವರು ಶಾಲೆಯ ಪ್ರಾಚಾರ್ಯರು  ತ್ರಿವೇಣಿ ಆರ್ ಹಾಗೂ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗಳನ್ನು ಅಭಿನಂದಿಸಿದ್ದಾರೆ.