ವಿದ್ಯಾರ್ಥಿಗಳು ರಾಜ್ಯ ಮಟ್ಟದ ಈಜು ಸ್ಪರ್ಧೆಗೆ ಆಯ್ಕೆ
ಧಾರವಾಡ 23: ದಿ. 22ರಂದು ಅಮರಗೋಳ ಎಪಿಎಮ್ಸಿ ಹತ್ತಿರವಿರುವ ಶಿವಗಿರಿ ಈಜುಗೊಳದಲ್ಲಿ ನಡೆದ ಧಾರವಾಡ ಜಿಲ್ಲಾ ಮಟ್ಟದ ಈಜು ಸ್ಪ್ಪರ್ಧೆಯಲ್ಲಿ 17 ವರ್ಷ ವಯೋಮಿತಿ ಒಳಗಿನ ವಿಭಾಗದಲ್ಲಿ ಧಾರವಾಡ ಶಹರದ ಶಾಂತಿ ಸದನ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಕುಮಾರ. ತರುಣ ಎಸ್ ಮಾದರ್ ಇವನು 50 ಮತ್ತು 100 ಮಿಟರ್ ಬ್ಯಾಕ್ ಸ್ಟೋಕ್ ಸ್ಪ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮತ್ತು 50ಮಿಟರ್ ಬ್ರೆಷ್ಟ ಸ್ಟೋಕ್ ಸ್ಪ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಈಜು ಸ್ಪ್ಪರ್ಧೆಗೆ ಆಯ್ಕೆಯಾಗಿದ್ದಾನೆ.
14 ವರ್ಷ ವಯೋಮಿತಿ ಒಳಗಿನ ವಿಭಾಗದಲ್ಲಿ ಕುಮಾರ್ ಮೊಹಮ್ಮದ ರಾಹಿಲ್ ಟಿ ನಾಯಕವಾಡಿ 50 ಮಿಟರ್ ಬ್ಯಾಕ್ ಸ್ಟೋಕ್ ಸ್ಪ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಕೊಂಡಿದ್ದಾನೆ.
ಇವರನ್ನು ಧಾರವಾಡ ಶಹರದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅಶೋಕ ಸಿಂಧಗಿ ಹಾಗೂ ಶಾಂತಿ ಸದನ ಪ್ರೌಢಶಾಲೆಯ ಆಡಳಿತ ಮಂಡಳಿ ವ್ಯವಸ್ಥಾಪಕರಾದ ಸಿಸ್ಟರ್ ಫಾತಿಮಾ ಪರ್ನಾಂಡಿಸ್, ಪ್ರಾಂಶುಪಾಲರಾದ ಸಿಸ್ಟರ ಫಿಲೋಮೆನಾ ಮೆನೆಜಸ್, ದೈಹಿಕ ಶಿಕ್ಷಣ ಶಿಕ್ಷಕರಾದ ಬಸವರಾಜ ಪಟ್ಟಣದವರ ಮತ್ತು ಶಾಲಾ ಶಿಕ್ಷಕ/ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 