ನಾಳೆಯಿಂದ ಬೆಂಗಳೂರಿನಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿ ಕಾರ್ಯಾರಂಭ: ಆರ್. ಅಶೋಕ
ಬೆಂಗಳೂರು, ಏ. 28, ನಾಳೆಯಿಂದ ಬೆಂಗಳೂರಿನಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿ ತೆರೆಯಲು ಆದೇಶ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ.ವಿಧಾನಸೌಧದಲ್ಲಿಂದು ಮಾತನಾಡಿದ ಅವರು, ಈಗಾಗಲೇ ಬೇರೆ ಬೇರೆ ಜಿಲ್ಲೆಗಳಲ್ಲಿ ಉಪನೋಂದಣಾಧಿಕಾರಿ ಕಚೇರಿಗಳು ತೆರೆದಿವೆ. ಜನರು ಕಚೇರಿಗಳಿಗೆ ಬರುತ್ತಿಲ್ಲ ಎಂಬುದು ತಮ್ಮ ಗಮನಕ್ಕೆ ಬಂದಿದೆದೆ. ಆದರೆ ಕಚೇರಿ ತೆರೆದ ಕೂಡಲೇ ಜನರು ಬರಲು ಉಪನೋಂದಣಾಧಿಕಾರಿಗಳ ಕಚೇರಿ ಎನ್ನುವುದು ಹೊಟೇಲ್ ಅಲ್ಲ. ಈಗಷ್ಟೆ ಆರಂಭವಾಗಿವೆ. ಕಚೇರಿ ಕೆಲಸಗಳು ನಡೆಯುತ್ತಿರುತ್ತವೆ. ಹತ್ತು ದಿನಗಳಲ್ಲಿ ಎಲ್ಲವೂ ಸರಿ ಆಗಲಿದೆ ಎಂದು ಪ್ರಶ್ನೆಯೊಂದಕ್ಕೆ ಅಶೋಕ್ ಉತ್ತರಿಸಿದರು.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 