ಬಾಗಲಕೋಟೆ ಉಪಚುನಾವಣೆಯಲ್ಲಿ ಯಶಸ್ವಿ
Successful in Bagalkot by-election
ಲೋಕದರ್ಶನ ವರದಿ
ಯಮಕನಮರಡಿ 05 : ಸ್ಥಳೀಯ ಯುವ ಧುರೀಣರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಸತೀಶ್ ಅಣ್ಣ ಜಾರಕಿಹೊಳಿಯವರ ಆಪ್ತ ಸಹಾಯಕರು ಆದ ರವೀಂದ್ರ ಜಿನರಾಳಿ ಅವರು ಸತೀಶ್ ಅಣ್ಣ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ತಮ್ಮ ಬಳಗದೊಂದಿಗೆ ಒಂದು ವಾರದವರೆಗೆ ಪಕ್ಷದ ಪರ ಪ್ರಚಾರ ಮಾಡಿ ಮತದಾರರ ಮನವಲಿಸಲು ಯಶಸ್ವಿ ಕಂಡಿದ್ದಾರೆ ಇವರು ತಮ್ಮ ಹಾಗೂ ಯಮಕನ ಮರ ಡಿ ಮತಕ್ಷೇತ್ರದಿಂದ ಅಪಾರ ಯುವಕ ಮಿತ್ರ ರನ್ನು ಕರೆದುಕೊಂಡು ಕಾಂಗ್ರೆಸ್ ಪರ ಪ್ರಚಾರ ಮಾಡುವಲ್ಲಿ ಯಶಸ್ವಿ ಕಂಡವರಾಗಿದ್ದಾರೆ ಇವರ ಕಾರ್ಯಕ್ಕೆ ಗ್ರಾಮಸ್ಥರು ಅಭಿನಂದಿಸಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 