ಲಾಕ್ ಡೌನ್ ವೇಳೆ ಸಕ್ಕರೆ, ಉಪ್ಪು, ಎಣ್ಣೆ ಪೂರೈಸುತ್ತಿರುವ ರೈಲ್ವೆ
ನವದೆಹಲಿ, ಏ 5,ರಾಷ್ಟ್ರಾದ್ಯಂತ ಲಾಕ್ ಡೌನ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಯಾವುದೇ ಅಗತ್ಯ ವಸ್ತುಗಳ ಕೊರತೆ ಉಂಟಾಗದಂತೆ ತಡೆಯಲು ಭಾರತೀಯ ರೈಲ್ವೆ ಮಾ. 23ರಿಂದ ಏ.4ರವರೆಗೆ 1,342 ವೇಗನ್ ಸಕ್ಕರೆ, 958 ವೇಗನ್ ಉಪ್ಪು ಮತ್ತು 378 ವೇಗನ್ ಟ್ಯಾಂಕ್ ಅಗತ್ಯ ಎಣ್ಣೆ ಸಾಗಿಸಿದೆ. ಏ. 23ರಂದು 42 ವೇಗನ್ ಸಕ್ಕರೆ ಹಾಗೂ 168 ವೇಗನ್ ಉಪ್ಪು ಲೋಡ್ ಮಾಡಲಾಗಿತ್ತು ಇಲಾಖೆಯ ಪ್ರಕಟಣೆ ತಿಳಿಸಿದೆ. ಲಾಕ್ ಡೌನ್ ಅವಧಿಯಲ್ಲಿ ದೇಶದ ಯಾವುದೇ ವ್ಯಕ್ತಿಗೆ ಸಕ್ಕರೆ, ಉಪ್ಪು ಮತ್ತು ಅಗತ್ಯ ಎಣ್ಣೆಯ ಕೊರತೆ ಎದುರಾಗದಂತೆ ತಡೆಯಲು ರೈಲ್ವೆ ಇಲಾಖೆ ಪ್ರಯತ್ನ ನಡೆಸಿದೆ.ಈ ರೈಲಿನ ಪಯಣದ ಮೇಲೆ ಹಿರಿಯ ಅಧಿಕಾರಿಗಳು ತೀವ್ರ ನಿಗಾ ವಹಿಸಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 