ಪುಣೆಯಲ್ಲಿ ಶ್ರೀಮಂತ ಪಾಟೀಲ್ಗೆ ಶುಗರ್ ಇಂಡಸ್ಟ್ರೀಜ್ ಗ್ಲೋರಿ: ಅವಾರ್ಡ್ ಪ್ರಶಸ್ತಿ ಪ್ರದಾನ
Sugar Industries Glory: Award presentation to Shrimant Patil in Pune
ಲೋಕದರ್ಶನ ವರದಿ
ಕಾಗವಾಡ 09: ಮಹಾರಾಷ್ಟ್ರದ ಪುಣೆಯ ಡೆಕ್ಕನ್ ಶುಗರ್ ಟೆಕ್ನಾಲಜಿಸ್ ವತಿಯಿಂದ ತಾಲೂಕಿನ ಕೆಂಪವಾಡದ ಅಥಣಿ ಫಾರ್ಮರ್ಸ ಶುಗರ್ ವರ್ಕ್ಸ್ನ ಅಧ್ಯಕ್ಷ ಹಾಗೂ ಮಾಜಿ ಸಚಿವ ಶ್ರೀಮಂತ ಪಾಟೀಲ ಅವರಿಗೆ ಶನಿವಾರ ದಿ. 08 ರಂದು ಪುಣೆ ಮಹಾನಗರದಲ್ಲಿ ನಡೆದ ಡೆಕ್ಕನ್ ಶುಗರ್ ಟೆಕ್ನಾಲಜಿಸ್ನ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ‘ಶುಗರ್ ಇಂಡಸ್ಟ್ರೀಜ್ ಗ್ಲೋರಿ ಅವಾರ್ಡ್' (ಸಕ್ಕರೆ ಉದ್ಯಮ ಗೌರವ ಪುರಸ್ಕಾರ) ಪ್ರದಾನ ಮಾಡಲಾಯಿತು. ಉಗಾರ ಸಕ್ಕರೆ ಕಾರ್ಖಾನೆಯ ಉದ್ಯಮಿ ಸೋಹನ್ ಶಿರಗಾಂವಕರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಮುಖಂಡ ಮಾಜಿ ಸಚಿವ ಜಯಂತ್ ಪಾಟೀಲ ಅವರು ಮಾಜಿ ಸಚಿವ ಶ್ರೀಮಂತ ಪಾಟೀಲ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದ ಮಾಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 