ಕಬ್ಬು ಬೆಳಗಾರರಿಂದ ರಾಜ್ಯ ಹೆದ್ದಾರಿ ಮೇಲೆ ಶ್ಯಾಮಿಯಾನ ಹಾಕಿ ಪ್ರತಿಭಟನೆ
Sugarcane growers protest on state highway: Jamakhandi News
ಜಮಖಂಡಿ 07: ತಾಲೂಕಿನ ಚಿಕ್ಕಲಕಿ ಕ್ರಾಸ್ನಲ್ಲಿ ರೈತ ಸಂಘ, ಕಬ್ಬು ಬೆಳಗಾರರ ಸಂಘಟನೆಯಿಂದ ರಸ್ತೆ ತಡೆ ನಡೆಸಿ, ರಾಜ್ಯ ಹೆದ್ದಾರಿ ರಸ್ತೆಯ ಮೇಲೆ ಶ್ಯಾಮಿಯಾನ ಹಾಕಿ ಪ್ರತಿಭಟನೆಯನ್ನು ನಡೆಸಿದರು.
ರೈತರ ವಿವಿಧ ಬೇಡಿಕೆಗಳನ್ನು ಒಂದು ಟನ್ಗೆ 3500,ರೂ,ಗಳ ಬೆಂಬಲ ಬೆಲೆಯನ್ನು ನೀಡಬೇಕೆಂದು ಸರಕಾರಕ್ಕೆ ಒತ್ತಾಯಿಸಿ ಪ್ರತಿಭಟನೆಯನ್ನು ನಡೆಸಿದರು. ಪ್ರತಿಭಟನೆಯಲ್ಲಿ ತಾಲೂಕಿನ ವಿವಿಧ ಮಠದ ಮಠಾಧೀಶರುಗಳು ಭಾಗವಸಿದರು.
ಮಠಾಧೀಶರು ಮಾತನಾಡಿ, ದೇಶ ರೈತ ಬೆನ್ನಲಬು ಎಂದು ಹೇಳುವ ರಾಜಕೀತ ಮುಖಂಡರುಗಳು ಇವಾಗ ರೈತನ ಬಗ್ಗೆ ಕಾಳಜಿ ತೋರಿಸಿದೆ. ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ. ರೈತರು ಬೆಳದ ಕಬ್ಬಿನ ಬೆಂಬಲ ಬೆಲೆಯನ್ನು ನೀಡದೆ ಮಿನಾಮೇಷೆ ಮಾಡುತ್ತಿದ್ದಾರೆ. ರಾಜ್ಯ ಸರಕಾರ ಮಧ್ಯಸ್ಥಿಕೆ ವಹಿಸಿ. ಸಕ್ಕರೆ ಕಾರ್ಖಾನೆಗಳ ಮಾಲಿಕರ ಜೊತೆಗೆ ಸಭೆ ನಡೆಸಿ. ರೈತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಸರಕಾರವನ್ನು ಒತ್ತಾಯಿಸಿದರು.
ರೈತರು ರಾಜ್ಯ ಹೆದ್ದಾರಿ ಬಂದ ಮಾಡಿ. ಶ್ಯಾಮಿಯಾನ ಹಾಕಿ ಅಹೋರಾತ್ರಿ ಪ್ರತಿಭಟನೆಯಲ್ಲಿ ಭಾಗಿಯಾಗಿದ ಎಲ್ಲ ಹೋರಾಟಗಾರರಿಗೆ ನಮ್ಮ ಮಠಗಳನ್ನು ಅನ್ನಸಂತರೆ್ಣಯನ್ನು ಮಾಡುತ್ತೇವೆ. ನಿಮ್ಮ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ ಇರುತ್ತದೆ ಎಂದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 