ಅನ್ನಭಾಗ್ಯ ಅಕ್ಕಿ ಪ್ರಮಾಣ ಕಡಿತಕ್ಕೆ ಸಕರ್ಾರ ಗಂಭೀರ ಚಿಂತನೆ
ಬೆಂಗಳೂರು,ಆ.25- ಅನ್ನಭಾಗ್ಯ ಅಕ್ಕಿ ಪ್ರಮಾಣ ಕಡಿತ ಮಾಡಲು ರಾಜ್ಯ ಸಕರ್ಾರ ಗಂಭೀರ ಚಿಂತನೆ ನಡೆಸಿದ್ದು, ಅಕ್ಟೋಬರ್ನಿಂದ ಜಾರಿಗೊಳಿಸುವ ಸಾಧ್ಯತೆ ಇದೆ.
ಪ್ರತಿ ವ್ಯಕ್ತಿಗೆ ನೀಡುವ ಅಕ್ಕಿ ಪ್ರಮಾಣವನ್ನು 7 ಕೆಜಿಯಿಂದ 5 ಕೆಜಿಗೆ ಇಳಿಸುವಸಾಧ್ಯತೆ ಇದೆ. ಇದರಿಂದ ಸಕರ್ಾರಕ್ಕೆ 6 ತಿಂಗಳಲ್ಲಿ 765 ಕೋಟಿ ರೂ. ಉಳಿತಾಯವಾಗಲಿದ್ದು ರೈತರ ಸಾಲ ಮನ್ನಾ ಮಾಡುವ ಉದ್ದೇಶ ಹೊಂದಲಾಗಿದೆ.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ 3236 ಕೋಟಿ ಹಣ ಒದಗಿಸಿದ್ದರು. 2 ಕೆಜಿ ಅಕ್ಕಿ ಕಡಿತ ಮಾಡುವುದರಿಂದ 2499.31 ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 