ದಿ. 15 ರಿಂದ ಸುಕ್ಷೇತ್ರ ಶ್ರೀ. ಸಿದ್ದೇಶ್ವರ ಕಾರಿಮಠ ಜಾತ್ರಾ ಮಹೋತ್ಸವ
Sukshetra Shri. Siddeshwara Karimath Jatra Mahotsav from 15th
ಲೋಕದರ್ಶನ ವರದಿ
ಯಮಕನಮರಡಿ 15: ಸಮೀಪದ ಹತ್ತರಗಿ ಸುಕ್ಷೇತ್ರ ಕಾರಿಮಠದ 156ನೇ ಜಾತ್ರಾ ಮಹೋತ್ಸವ ಜರುಗಲಿದ್ದು ಎಲ್ಲ ಕಾರ್ಯಕ್ರಮದ ದಿವ್ಯ ಸಾನಿದ್ಯವನ್ನು ಶ್ರೀ ಮಠದ ಪೂಜ್ಯರಾದ ಮ.ನಿ.ಪ್ರ ಗುರುಸಿದ್ಧೇಶ್ವರ ಮಹಾಸ್ವಾಮಿಗಳು ವಹಿಸಲಿದ್ದು ರವಿವಾರ ದಿ. 15 ರಿಂದ 17ರ ವರಗೆ ಪ್ರತಿ ವರ್ಷದ ಪದ್ಧತಿಯಂತೆ ರವಿವಾರ ಮಹಾಶಿವರಾತ್ರಿ ಉಪವಾಸ ಮತ್ತು ಭಜನೆ ಇತ್ಯಾದಿ ಕಾರ್ಯಕ್ರಮಗಳನ್ನು ಇಡೀ ರಾತ್ರಿ ಜಾಗರಣೆ ಜರುಗಲಿದ್ದು ಸೋಮವಾರ ದಿ. 16 ರಂದು 10 ಗಂಟೆಯಿಂದ ವಾದ್ಯಮೇಳದೊಂದಿಗೆ ಹತ್ತರಗಿ ಗ್ರಾಮದಿಂದ ಅಂಬಲಿ ಕೊಡಗಳನ್ನು ತರಲಾಗುವುದು. 12 ಗಂಟೆಗೆ ಮಹಾಪ್ರಾಸದ ಸಂಜೆ 4 ಗಂಟೆಗೆ ಪ.ಪು. ಗುರುಸಿದ್ದೇಶ್ವರ ಮಹಾಸ್ವಾಮಿಗಳ ಷಷ್ಟಬ್ದ್ಬಿ ಸಮಾರಂಭ ಕಾರ್ಯಕ್ರಮ ಜರುಗಲಿದೆ ಎಂದು ಶ್ರೀಗಳು ತಿಳಿಸಿದ್ದಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 